Select Your Language

Notifications

webdunia
webdunia
webdunia
webdunia

ಪಾದರಾಯನಪುರದಲ್ಲಿ ಪೊಲೀಸ್ ಮೇಲೆ ಹಲ್ಲೆ ಪ್ರಕರಣ; ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ

ಪಾದರಾಯನಪುರದಲ್ಲಿ ಪೊಲೀಸ್ ಮೇಲೆ ಹಲ್ಲೆ ಪ್ರಕರಣ; ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ
ಬೆಂಗಳೂರು , ಸೋಮವಾರ, 20 ಏಪ್ರಿಲ್ 2020 (09:07 IST)

ಬೆಂಗಳೂರು : ಪಾದರಾಯನಪುರದಲ್ಲಿ ಭಾನುವಾರ ರಾತ್ರಿ ಕರ್ತವ್ಯ ನಿರತ ಪೊಲೀಸ್ ಮೇಲೆ ಪುಂಡರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ಮಾಡಿದ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಬಿಎಸ್ ವೈ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

 

ರಾತ್ರಿ 2 ಗಂಟೆಯಿಂದ ಸಭೆ ನಡೆಸುತ್ತಿರೋ ಸಿಎಂ, ಮುಲಾಜೆ ಇಲ್ಲದೇ ಬೆಂಡೆತ್ತಿ. ಯಾವ ಕಾರಣಕ್ಕೂ ಪುಂಡರನ್ನು ಬಿಡಬೇಡಿ. ಘಟನೆಗೆ ಕಾರಣರಾದವರನ್ನು ಬಿಡಬೇಡಿ. ಗಲಭೆಯಲ್ಲಿ ಭಾಗಿಯಾದವರನ್ನು ಪತ್ತೆ ಹಚ್ಚಿ ಮುಲಾಜಿಲ್ಲದೇ ಕ್ರಮ ಕೈಗೊಳ್ಲಿ ಎಂದು ಸಭೆಯಲ್ಲಿ ಪೊಲೀಸರಿಗೆ ಸಿಎಂ ನಿದರ್ಶನ ನೀಡಿದ್ದಾರೆ.
 


Share this Story:

Follow Webdunia kannada

ಮುಂದಿನ ಸುದ್ದಿ

ತನ್ನ ಮದುವೆಗಾಗಿ 850 ಕಿ.ಮೀ ಸೈಕಲ್ ತುಳಿದವನಿಗೆ ಪೊಲೀಸರು ಮಾಡಿದ್ದೇನು?