Webdunia - Bharat's app for daily news and videos

Install App

ಲಾಕ್ ಡೌನ್ ನಿಯಮ ಉಲ್ಲಂಘಿಸಿ ಅಂಗಡಿ ಓಪನ್ ಮಾಡಿದ ಕಾರ್ಪೋರೇಟರ್ ಪತಿಯ ಮೇಲೆ ಹಲ್ಲೆ

Webdunia
ಬುಧವಾರ, 13 ಮೇ 2020 (10:19 IST)
ಬೆಂಗಳೂರು : ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬಟ್ಟೆ ಅಂಗಡಿ ಓಪನ್ ಮಾಡಿದ್ದಕ್ಕೆ ಕಾರ್ಪೋರೇಟರ್ ಪತಿಯ ಮೇಲೆ ಸ್ಥಳಿಯರು ಹಲ್ಲೆ ಮಾಡಿದ ಘಟನೆ ಕಲಾಸಿಪಾಳ್ಯದಲ್ಲಿ ನಡೆದಿದೆ.


ಲಾಕ್ ಡೌನ್ ಇದ್ದ ಕಾರಣ ಎಲ್ಲಾ ಅಂಗಡಿ ಮುಚ್ಚಿದ್ದರೂ  ಕಾರ್ಪೋರೇಟರ್ ಪ್ರತಿಭಾ ಪತಿ ಧನರಾಜ್ ಬಟ್ಟೆ ಅಂಗಡಿ ಓಪನ್ ಮಾಡಿದ್ದಾರೆ. ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಯಾಕೆ ಅಂಗಡಿ ಓಪನ್ ಮಾಡಬಾರದು ಎಂದು ಧನರಾಜ್  ಪ್ರಶ್ನಿಸಿದ್ದಕ್ಕೆ ಸ್ಥಳೀಯರು ಸಗಣಿ ಎರಚಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಸ್ಥಳೀಯರ ಹಲ್ಲೆಯನ್ನು ಖಂಡಿಸಿ ಕಾರ್ಪೋರೇಟರ್ ಪತಿ  ಪ್ರತಿಭಟನೆ ನಡೆಸುತ್ತಿದ್ದು,  ಕಲಾಸಿಪಾಳ್ಯದಲ್ಲಿ ಪರಿಸ್ಥಿತಿ ತಾರಕ್ಕೇರಿದೆ ಎನ್ನಲಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments