Webdunia - Bharat's app for daily news and videos

Install App

ಲಾಕ್ ಡೌನ್ ನಿಯಮ ಉಲ್ಲಂಘಿಸಿ ಅಂಗಡಿ ಓಪನ್ ಮಾಡಿದ ಕಾರ್ಪೋರೇಟರ್ ಪತಿಯ ಮೇಲೆ ಹಲ್ಲೆ

Webdunia
ಬುಧವಾರ, 13 ಮೇ 2020 (10:19 IST)
ಬೆಂಗಳೂರು : ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬಟ್ಟೆ ಅಂಗಡಿ ಓಪನ್ ಮಾಡಿದ್ದಕ್ಕೆ ಕಾರ್ಪೋರೇಟರ್ ಪತಿಯ ಮೇಲೆ ಸ್ಥಳಿಯರು ಹಲ್ಲೆ ಮಾಡಿದ ಘಟನೆ ಕಲಾಸಿಪಾಳ್ಯದಲ್ಲಿ ನಡೆದಿದೆ.


ಲಾಕ್ ಡೌನ್ ಇದ್ದ ಕಾರಣ ಎಲ್ಲಾ ಅಂಗಡಿ ಮುಚ್ಚಿದ್ದರೂ  ಕಾರ್ಪೋರೇಟರ್ ಪ್ರತಿಭಾ ಪತಿ ಧನರಾಜ್ ಬಟ್ಟೆ ಅಂಗಡಿ ಓಪನ್ ಮಾಡಿದ್ದಾರೆ. ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಯಾಕೆ ಅಂಗಡಿ ಓಪನ್ ಮಾಡಬಾರದು ಎಂದು ಧನರಾಜ್  ಪ್ರಶ್ನಿಸಿದ್ದಕ್ಕೆ ಸ್ಥಳೀಯರು ಸಗಣಿ ಎರಚಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಸ್ಥಳೀಯರ ಹಲ್ಲೆಯನ್ನು ಖಂಡಿಸಿ ಕಾರ್ಪೋರೇಟರ್ ಪತಿ  ಪ್ರತಿಭಟನೆ ನಡೆಸುತ್ತಿದ್ದು,  ಕಲಾಸಿಪಾಳ್ಯದಲ್ಲಿ ಪರಿಸ್ಥಿತಿ ತಾರಕ್ಕೇರಿದೆ ಎನ್ನಲಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments