Webdunia - Bharat's app for daily news and videos

Install App

ಶಾಸಕ ಯೋಗೀಶ್ವರ್ ವಿರುದ್ಧ ಹಲ್ಲೆ ಆರೋಪ: ಕ್ಷಮೆಗೆ ಆಗ್ರಹ

Webdunia
ಶುಕ್ರವಾರ, 10 ಏಪ್ರಿಲ್ 2015 (16:18 IST)
ಕಳಪೆ ಕಾಮಗಾರಿ ಬಗ್ಗೆ ಪ್ರಶ್ನಿಸಿದ್ದಕ್ಕೆ ಚನ್ನಪಟ್ಟಣ ಶಾಸಕರು ನನ್ನನ್ನು ಹಾಗೂ ನನ್ನ ತಾಯಿಯನ್ನು ಮನ ಬಂದಂತೆ ನಿಂದಿಸಿದ್ದಲ್ಲದೆ, ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಗ್ರಾಮ ಪಂಚಾಯತ್ ಸದಸ್ಯರೋರ್ವರು ಬಿಜೆಪಿ ಶಾಸಕ ಯೋಗೀಶ್ವರ್ ವಿರುದ್ಧ ಆರೋಪ ಮಾಡಿದ್ದಾರೆ. 
 
ತೆಕ್ಕೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಮಾಜಿ ಅಧ್ಯಕ್ಷರೂ ಆಗಿದ್ದ ಕೆ.ಜಿ ರವರು ಈ ಆರೋಪವನ್ನು ಮಾಡಿದ್ದು, ಸಾಸಕರು ಬೋಳಿ ಮಗನೆ, ಅಮ್ಮ ಅಕ್ಕ ಎಂದು ನೇರವಾಗಿ ನನ್ನನ್ನು ನಿಂದಿಸಿದ್ದಾರೆ. ಅಲ್ಲದೆಹಲ್ಲೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಬಹಿರಂಗವಾಗಿ ನನ್ನಲ್ಲಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ನಾಳೆಯಿಂದ ಉಗ್ರ ರೀತಿಯ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. 
 
ಪ್ರಕಱಣದ ಹಿನ್ನೆಲೆ: ಚನ್ನಪಟ್ಟಣ ಕ್ಷೇತ್ರದಲ್ಲಿ 38 ಲಕ್ಷ ಮೌಲ್ಯದ ರಸ್ತೆ ಕಾಮಗಾರಿಯೊಂದು ನಡೆಯುತ್ತಿದ್ದು, ಆ ಬಗ್ಗೆ ಗ್ರಾಮ ಪಂಚಾಯತ್ ಸದಸ್ಯರು ಶಾಸಕರನ್ನು ಕಳಪೆಗುಣಮಟ್ಟದಿಂದ ಕೂಡಿದೆ ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದ್ದು, ಇದರಿಂದ ಕುಪಿತಗೊಂಡ ಶಾಸಕರು, ಗ್ರಾ. ಸದಸ್ಯರನ್ನು ಮನ ಬಂದಂತೆ ನಿಂದಿಸಿದ್ದಾರೆ. ಬಳಿಕ ನನ್ಮ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ರವಿ ದೂರುತ್ತಿದ್ದಾರೆ. 
 
ಪ್ರಕರಣ ಸಂಬಂಧ ಈಗಾಗಲೇ ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಆದರೆ ಬಹಿರಂಗ ಕ್ಷಮಾಯಾಚನೆಗೆ ಶಾಸಕರ ಒಪ್ಪದಿದ್ದಲ್ಲಿ ತಾಲೂಕಿನ ಜೆಡಿಎಸ್ ನಾಯಕರು ಮತ್ತು ಕಾರ್ಯಕರ್ತರು ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಈ ಘಟನೆಯು ನಿನ್ನೆ ನಡೆದಿತ್ತು ಎನ್ನಲಾಗಿದೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments