ಅನ್ಯಕೋಮಿವಿನ ಯುವಕರಿಂದ ಹಲ್ಲೆ

Webdunia
ಶುಕ್ರವಾರ, 24 ಫೆಬ್ರವರಿ 2023 (15:11 IST)
ಆರ್ಕೇಸ್ಟ್ರಾ ನೋಡುತ್ತಿದ್ದವನ ಮೇಲೆ ಹಲ್ಲೆ ನಡೆಸಿರುವ ಆರೋಪ ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ನಡೆದಿದೆ. ಜಯರಾಂ ಹಲ್ಲೆಗೊಳಗಾದ ಯುವಕನಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅನ್ಯ ಕೋಮಿನ ಯುವಕರಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಇಟ್ಟಿಗೆ ಹಾಗೂ ಕಲ್ಲುಗಳಿಂದ ಹಲ್ಲೆ ಮಾಡಿದ್ದಾರೆ. ಕೆಲಸ ಮುಗಿಸಿ ಆರ್ಕೇಸ್ಟ್ರಾ ನೋಡುತ್ತಾ ನಿಂತಿದ್ದ ವೇಳೆ ಹಲ್ಲೆ ನಡೆಸಿದ್ದಾರೆ ಎಂದು ಗಾಯಾಳು ಯುವಕ ಜಯರಾಂ ಆರೋಪಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಾವಣಗೆರೆ ದಕ್ಷಿಣ ಉಪಚುನಾವಣೆ, ಗುದ್ದಾಟದ ನಡುವೆ ಕೊನೆಗೂ ಕಾಂಗ್ರೆಸ್ ಟಿಕೆಟ್ ಘೋಷಣೆ

ವಿಚ್ಛೇಧನ ಕೊಟ್ಟಿದ್ದಕ್ಕೆ ಕೋಪಗೊಂಡ ಪತಿ ಮಾಡಿದ ಹೇಯ ಕೃತ್ಯಕ್ಕೆ ಐವರಿಗೆ ಗಂಭೀರ ಗಾಯ

Karnataka Weather: ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಮೂಡುಬಿದಿರೆ ಇನ್ಸ್​ಪೆಕ್ಟರ್​ ಸಂದೇಶ್‌ಗೆ ಮತ್ತೊಂದು ಸಂಕಷ್ಟ​​: ಶಿಕ್ಷಕಿಯಿಂದ ಅತ್ಯಾಚಾರ ದೂರು ದಾಖಲು

ಹಾರ್ಮುಜ್‌ ಜಲಸಂಧಿ ತೆರವಿಗೆ ಡೆಡ್‌ಲೈನ್‌ ಫಿಕ್ಸ್‌ ಮಾಡಿದ ದೊಡ್ಡಣ್ಣ: ಇರಾನ್‌ ತಿರುಗೇಟು

ಮುಂದಿನ ಸುದ್ದಿ
Show comments