Webdunia - Bharat's app for daily news and videos

Install App

ರೈತರ ಹಣ ಬಿಡುಗಡೆ: ಕಾಂಗ್ರೆಸ್, ಬಿಜೆಪಿ ನಾಯಕರ ಮಧ್ಯೆ ಚಕಮಕಿ

Webdunia
ಸೋಮವಾರ, 20 ಮಾರ್ಚ್ 2017 (14:59 IST)
ಕೇಂದ್ರ ಸರಕಾರ ರಾಜ್ಯದ ರೈತರಿಗಾಗಿ 580 ಕೋಟಿ ರೂಪಾಯಿ ನೀಡಿದ್ದರೂ ರಾಜ್ಯ ಸರಕಾರ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಬಿಜೆಪಿ ಮುಖಂಡ ಲಕ್ಷ್ಮಣ್ ಸವದಿ ಆರೋಪಿಸಿದ್ದಾರೆ.
 
ಲಕ್ಷ್ಮಣ್ ಸವದಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಕೈಗಾರಿಕೆ ಖಾತೆ ಸಚಿವ ಆರ್.ವಿ.ದೇಶಪಾಂಡೆ, ದಾಖಲೆಗಳು ಇದ್ರೆ ಹೇಳಿ ಸುಮ್ಮ ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ರಾಜ್ಯ ಸರಕಾರ ಈಗಾಗಲೇ ರಾಜ್ಯದ ಬೊಕ್ಕಸದಿಂದ 671 ಕೋಟಿ ರೂಪಾಯಿಗಳನ್ನು ರೈತರಿಗಾಗಿ ಬಿಡುಗಡೆ ಮಾಡಿದೆ ಕೇಂದ್ರ ಸರಕಾರದಿಂದ ಯಾವುದೇ ಹಣ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ರಾಜ್ಯದ 176 ತಾಲೂಕುಗಳು ಭೀಕರ ಬರಗಾಲದಿಂದ ತತ್ತರಿಸಿವೆ. ಕೇಂದ್ರ ಸರಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತಳೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಹುಲಿಗಳ ಸಂತತಿ: ಮಲೆ ಮಹದೇಶ್ವರ ಬೆಟ್ಟವನ್ನು ಹುಲಿ ಸಂರಕ್ಷಿತ ಪ್ರದೇಶಕ್ಕೆ ಸರ್ಕಾರ ಚಿಂತನೆ, ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ

ಮೋದಿ ಸರ್ಕಾರ ರೈತರ ಜೀವ ಹಿಂಡುತ್ತಿದೆ: ರಣದೀಪ್ ಸುರ್ಜೇವಾಲ

ವಿಶ್ವಮಟ್ಟದಲ್ಲಿ ದಾಖಲೆ ಪುಟ ಸೇರಿದ ದೆಹಲಿ ಇಂದಿರಾಗಾಂಧಿ ವಿಮಾನ ನಿಲ್ದಾಣ

ಭಟ್ಕಳ, ಬೀದಿ ನಾಯಿಗಳ ದಾಳಿಗೆ 70 ಗಂಟೆಗಳಲ್ಲಿ 15ಕ್ಕೂ ಅಧಿಕ ಮಂದಿಗೂ ಹೆಚ್ಚು ಗಾಯ

ಕಾರ್ಮಿಕರಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments