Webdunia - Bharat's app for daily news and videos

Install App

ಒಳ್ಳೆಯ ತನಿಖೆ ಮಾಡ್ತೀರಿ: ಸಚಿವ ಪರಮೇಶ್ವರ್‌ಗೆ ಸಭಾಪತಿ ಕಾಗೋಡು ತಿಮ್ಮಪ್ಪ ಟಾಂಗ್

Webdunia
ಮಂಗಳವಾರ, 1 ಮಾರ್ಚ್ 2016 (13:32 IST)
ವಿಧಾನಸಭೆ ಅಧಿವೇಶನದಲ್ಲಿ ವಾಚ್ ವಿಷಯ ಅಡಳಿತರೂಢ ಮತ್ತು ವಿಪಕ್ಷಗಳ ಮಧ್ಯೆ ಪ್ರತಿಧ್ವನಿಸುತ್ತಿದ್ದಂತೆ ವಾಚ್ ವಿಷಯದ ಬಗೆಗಿನ ತನಿಖೆ ಎಲ್ಲಿಯವರೆಗೆ ಬಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ಗೆ ಸಭಾಪತಿ ಕಾಗೋಡು ತಿಮ್ಮಪ್ಪ ಕೇಳಿದಾಗ, ತನಿಖೆ ನಡೆದಿದೆ ಎಂದು ಸಚಿವರು ಹೇಳಿದಾಗ, ಒಳ್ಳೆಯ ತನಿಖೆ ನಡೆಯುತ್ತಿದೆ ಎಂದು ಸಭಾಪತಿ ವ್ಯಂಗ್ಯವಾಡಿದರು.
ಸುಧಾಕರ್ ಶೆಟ್ಟಿ ತಮ್ಮ ದುಬಾರಿ ವಾಚ್‌ಗಳು ಕಳ್ಳತನವಾದ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಹಲವು ತಿಂಗಳುಗಳ ಹಿಂದೆ ದೂರು ನೀಡಿದ್ದರು. ಆದರೆ, ಇಲ್ಲಿಯವರೆಗೆ ವಾಚ್ ಕದ್ದ ಕಳ್ಳರು ಯಾರು ಎನ್ನುವುದು ಪೊಲೀಸರಿಗೆ ಸಾಧ್ಯವಾಗಿರಲಿಲ್ಲ.
 
ಎಷ್ಟು ದಿನಗಳವರೆಗೆ ತನಿಖೆ ಮಾಡ್ತೀರಿ. ಪಾರದರ್ಶಕತೆಯ ಬಗ್ಗೆ ಮಾತನಾಡುತ್ತೀರಿ ಎಂದು ಸಭಾಪತಿ ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದರು.
 
ಇದೇ ವೇಳೆ ಮಧ್ಯಪ್ರವೇಶಿಸಿದ ಕೆ.ಜೆ.ಜಾರ್ಜ್, ಶೀಘ್ರದಲ್ಲಿಯೇ ತನಿಖೆ ಮುಕ್ತಾಯಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments