Webdunia - Bharat's app for daily news and videos

Install App

ವಿವಿಧ ಭಾಗಗಳಲ್ಲಿ ಮತಯಾಚನೆ ಮಾಡಿದ ಅಶ್ವಥ್ ನಾರಾಯಣ್

Webdunia
ಶನಿವಾರ, 15 ಏಪ್ರಿಲ್ 2023 (15:26 IST)
ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ ಎನ್ ಅಶ್ವತ್ಥ ನಾರಾಯಣ್ ಇಂದು ಕ್ಷೇತ್ರದ ವಿವಿಧ ಭಾಗಗಳಲ್ಲಿ ಮತಯಾಚನೆ ಮಾಡಿದ್ರು.  ಮತದಾರರ ಕುಂದುಕೊರತೆಗಳನ್ನ ಆಲಿಸುತ್ತ ಬಿಜೆಪಿ ಗೆ ಮತ ನೀಡಿ ಮತ್ತೋಮ್ಮೆ ರಾಜ್ಯ ದಲ್ಲಿ ಭಾರತೀಯ ಜನತಾ ಪಾರ್ಟಿ ಯನ್ನ ಅಧಿಕಾರಕ್ಕೆ ತರಬೇಕೆಂದು ಮತದಾರರಿಗೆ ಮನವಿ ಮಾಡಿಕೊಂಡರು. ನೂರಾರು ಕಾರ್ಯಕರ್ತರ ಜತೆ ಮನೆ-ಮನೆಗೆ ತೆರಳಿದ್ದರು.ಅಲ್ಲದೆ ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದ ಅನೇಕ ನಾಯಕರು ಕೂಡ ಕ್ಷೇತ್ರಕ್ಕೆ ಬರುತ್ತಾರೆ. ಈ ಬಾರಿ ಕೂಡ ಗೆದ್ದು ಬರುತ್ತೇನೆ ಎಂಬ ವಿಶ್ವಾಸವಿದೆ ಎಂದರು.‌ಅಲ್ದೆ ಪಕ್ಷ ಸೂಚಿಸುವ ಕ್ಷೇತ್ರಗಳಿಗೆ ತೆರಳಿ ಪ್ರಚಾರ ಮಾಡುವುದಾಗಿ ತಿಳಿಸಿದ್ರು.ಬೂತ್ ಮಟ್ಟದ ಕಾರ್ಯಕರ್ತರು, ಬಿಜೆಪಿ ಯ ಮುಖಂಡರು, ಮಹಿಳಾ ಕಾರ್ಯಕರ್ತರು ಶಾಸಕರಿಗೆ ಸಾಥ್ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments