ಕಾಂಗ್ರೆಸ್ ನವರು ಅವರಿಗವರೇ ಆಪರೇಷನ್ ಮಾಡ್ತಿದ್ದಾರೆ-ಅಶ್ವಥ್ ನಾರಾಯಣ್

Webdunia
ಬುಧವಾರ, 1 ನವೆಂಬರ್ 2023 (15:00 IST)
ಆಪರೇಷನ್ ಕಮಲ ವಿಚಾರವಾಗಿ ಸಿಎಂ ಹೇಳಿಕೆ ವಿಚಾರಕ್ಕೆ ಆಶ್ವಥ್ ನಾರಾಯಣ್ ಪ್ರತಿಕ್ರಿಯಿಸಿದ್ದಾರೆ.ನಿಮಗೆ ಗೊತ್ತಿದೆ.ಬಿಜೆಪಿ ಯಾವ ಆಪರೇಷನ್ ಕೂಡ ಮಾಡ್ತಿಲ್ಲ.ಕಾಂಗ್ರೆಸ್ ನವರು ಅವರಿಗವರೇ ಆಪರೇಷನ್ ಮಾಡ್ತಿದ್ದಾರೆ.ಕಾಂಗ್ರೆಸ್ ಪಕ್ಷದಲ್ಲಿ ಅವರವರೇ ಷಡ್ಯಂತ್ರ ಮಾಡಿಕೊಳ್ತಿದ್ದಾರೆ.ಕಾಂಗ್ರೆಸ್‌ನಲ್ಲಿ ಭವಿಷ್ಯ ಇಲ್ಲ ಅನ್ನೋದು ಗೊತ್ತಾಗ್ತಿದೆ.ಐದು ಡಿಸಿಎಂ ಬೇಕು ಅನ್ನೋದು.ಅವರಲ್ಲೇ ಗೊಂದಲ‌ ಇದೆ.ಸಿದ್ದರಾಮಯ್ಯ ಅವರು ಗಮನ ಬೇರೆಡೆ ಸೆಳೆಯಲು ಅವರ ಫೇಲ್ಯೂರ್ ಡೈವರ್ಟ್ ಮಾಡೋಕೆ ಮುಂದಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.
 
ಇನ್ನೂ ಅವರೇ ಹೇಳಬೇಕು ಸರ್ಕಾರ ಹೇಗೆ ಬೀಳಿಸಲು ಆಗುತ್ತೆ‌ ಅಂತ.ನಾವು ಕೇವಲ 65ಜನ ಮಾತ್ರ ಇದ್ದೇವೆ.ಆರು ತಿಂಗಳಲ್ಲಿ ಗಟ್ಟಿಯಾಗಿ ಒಂದೇ ಒಂದು ಅಭಿವೃದ್ಧಿ ಮಾಡಲಾಗಿಲ್ಲ.ಜವಾಬ್ದಾರಿಯುತವಾಗಿ ಮಾತಾಡ್ತಿದ್ದಾರೆ.ಈಗಲೇ 77 ವರ್ಷ ವಯಸ್ಸಾಗಿದೆ.ಕೀಳು ಮಟ್ಟದ ಸುಲ್ಳು ಹೇಳಿಕೆ ಕೊಡ್ತಿದ್ದಾರೆ.ಅವರ ಹಿರಿತನಕ್ಕೆ ಆಪರೇಷನ್ ಕಮಲ ಅಂತ ಹೇಳೋದು ಸರಿಯಲ್ಲ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ ಸಿಎಂ ಸಿದ್ದರಾಮಯ್ಯ ಗೆ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments