Webdunia - Bharat's app for daily news and videos

Install App

ಕುಮಾರಸ್ವಾಮಿಗೆ ಅಶ್ವಥ್ ನಾರಾಯಣ್ ತಿರುಗೇಟು

Webdunia
ಸೋಮವಾರ, 10 ಏಪ್ರಿಲ್ 2023 (10:44 IST)
ಬೆಂಗಳೂರು : ಕಾಡಿಗೆ ಸಫಾರಿಗೆಂದು ಹೋದಾಗ ಸಫಾರಿ ಡ್ರೆಸ್ನಲ್ಲಿ ಇರಬೇಕು. ನಾಡಿಗೆ ಬಂದಾಗ ನಾಡಿನ ಡ್ರೆಸ್ನಲ್ಲಿ ಇರಬೇಕು. ಆದರೆ ಕುಮಾರಸ್ವಾಮಿ ಅವರಿಗೆ ಅದು ಎರಡೂ ಹಾಕಲು ಬರುವುದಿಲ್ಲವಲ್ಲ, ಏನುಮಾಡುವುದು ಎಂದು ಮೋದಿ ಬಂಡೀಪುರ ಅರಣ್ಯ ಭೇಟಿಗೆ ಕುಮಾರಸ್ವಾಮಿ ವ್ಯಂಗ್ಯ ವಿಚಾರವಾಗಿ ಸಚಿವ ಅಶ್ವಥ್ ನಾರಾಯಣ್ ತಿರುಗೇಟು ನೀಡಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರು ಯಾವ ಯಾವ ಜಾಗಕ್ಕೆ ಯಾವ ಯಾವ ವೇಷಗಳನ್ನು ಹಾಕಬೇಕೋ ಅದಕ್ಕೆ ಸೂಕ್ತವಾದ ಬಟ್ಟೆಗಳನ್ನು ಹಾಕುತ್ತಾರೆ. ಇಡೀ ವಿಶ್ವವನ್ನೇ ನಾವು ಪ್ರತಿನಿಧಿಸುತ್ತಿದ್ದೇವೆ. 140 ಕೋಟಿ ಜನರಿಗೆ ನಾಯಕ ಅವರು. ಅಂತಹ ರೋಲ್ ಮಾಡೆಲ್ಗೆ ರೋಲ್ ಮಾಡೆಲ್ ತರಹ ಇರಬೇಡಿ ಸ್ವಾಮಿ ಎಂದು ಹೇಳಲಾಗುವುದಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಾರ್ಟ್‌ಮೆಂಟ್‌ಗಳ ಮಾಲೀಕರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ಅಂಗೀಕಾರವಾಯಿತು ಮಹತ್ವದ ಮಸೂದೆ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ: 500 ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ

ಬಿಜೆಪಿ, ಜೆಡಿಎಸ್‌ ಹೋರಾಟದ ನಡುವೆಯೇ ನಾಗೇಂದ್ರಕ್ಕೆ ಮತ್ತೊಂದು ಖಾತೆ ಹಂಚಿದ ಮುಖ್ಯಮಂತ್ರಿ ಡಿಕೆಶಿ

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಬಿಗಿಪಟ್ಟು: ವಿಧಾನಸಭೆಯ ಐದನೇ ದಿನದ ಕಲಾಪ ಬಲಿ

ಮುಂದಿನ ಸುದ್ದಿ
Show comments