Select Your Language

Notifications

webdunia
webdunia
webdunia
webdunia

ಡಿಸಿಎಂ ಡಿಕೆಶಿವಕುಮಾರ್ ಗೆ ಅಶ್ವಥ್ ನಾರಾಯಣ್ ತಿರುಗೇಟು

ಡಿಸಿಎಂ ಡಿಕೆಶಿವಕುಮಾರ್ ಗೆ ಅಶ್ವಥ್  ನಾರಾಯಣ್ ತಿರುಗೇಟು
bangalore , ಮಂಗಳವಾರ, 17 ಅಕ್ಟೋಬರ್ 2023 (14:25 IST)
ಹಿಂದೆ ಸಿಎಂ ಕಚೇರಿ ಯಲ್ಲಿ ಏನ್ ನಡೀತ್ತಿತ್ತು ಎಂಬುದರ ಬಗ್ಗೆ ಬಿಚ್ಚಿಡುವ ಬಗ್ಗೆ ಡಿಕೆಶಿ ಹೇಳಿಕೆ ವಿಚಾರವಾಗಿ ಮಾಜಿ ಸಚಿವ ಅಶ್ವಥ್ ನಾರಾಯಣ್ ಟಾಂಗ್ ನೀಡಿದ್ದಾರೆ.ಇವ್ರು ದೊಡ್ಡ ಮಹಾಪುರುಷರು ಸತ್ಯ ಹರಿಶ್ಚಂದ್ರರು,ಸತ್ಯಹರಿಶ್ಚಂದ್ರರು ಅಂದರೆ ಡಿಕೆ ಶಿವಕುಮಾರ್, ಸತ್ಯ ಹರಿಶ್ಚಂದ್ರರು ಎಂದರೆ ಸಿದ್ದರಾಮಯ್ಯ ಅಲ್ವಾ?ಐಟಿ ರೇಡ್ ನಲ್ಲಿ ಸಿಕ್ಕಿರುವ ಹಣ ಯಾರು ಎಂದು ಹೇಳ್ರಿ.ಇಡೀ ರಾಜ್ಯವನ್ನು ಲೂಟಿ ಮಾಡಿದವರು.ತಿಹಾರ್ ಜೈಲಿನಿಂದ ಬಂದವರು.ಹ್ಯೂಬ್ಲಟ್ ವಾಚ್ ಹಾಕೊಂಡು ಶೋಕಿ ಮಾಡಿದವರು.ಆಯ್ತಪ್ಪ ಸಮಯ ಬಂದಿದೆ ಅದೇನು ಹೇಳಿಸಪ್ಪ ನೋಡೋಣ.ಅಂಬಿಕಾಪತಿ ಹಾಗೂ ಮಹಾಲಕ್ಷ್ಮಿ ಲೇಔಟ್ ನಲ್ಲಿ ಸಿಕ್ಕ ಹಣ ಯಾರದ್ದು ಎಂದು ಫಸ್ಟ್‌ ಹೇಳಪ್ಪ ಎಂದು ಡಿಸಿಎಂ ಡಿಕೆಶಿ ಮಾತಿಗೆ ಅಶ್ವಥ್ ನಾರಾಯಣ್ ತಿರುಗೇಟು ‌ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ಪ್ರಸಾದ್ ಅಬ್ಬಯ್ಯರಿಗೆ ನಿಗಮ ಮಂಡಳಿಗೆ ಪಟ್ಟು