Webdunia - Bharat's app for daily news and videos

Install App

ಡಿಸಿಎಂ ಡಿಕೆಶಿವಕುಮಾರ್ ಗೆ ಅಶ್ವಥ್ ನಾರಾಯಣ್ ತಿರುಗೇಟು

Webdunia
ಮಂಗಳವಾರ, 17 ಅಕ್ಟೋಬರ್ 2023 (14:25 IST)
ಹಿಂದೆ ಸಿಎಂ ಕಚೇರಿ ಯಲ್ಲಿ ಏನ್ ನಡೀತ್ತಿತ್ತು ಎಂಬುದರ ಬಗ್ಗೆ ಬಿಚ್ಚಿಡುವ ಬಗ್ಗೆ ಡಿಕೆಶಿ ಹೇಳಿಕೆ ವಿಚಾರವಾಗಿ ಮಾಜಿ ಸಚಿವ ಅಶ್ವಥ್ ನಾರಾಯಣ್ ಟಾಂಗ್ ನೀಡಿದ್ದಾರೆ.ಇವ್ರು ದೊಡ್ಡ ಮಹಾಪುರುಷರು ಸತ್ಯ ಹರಿಶ್ಚಂದ್ರರು,ಸತ್ಯಹರಿಶ್ಚಂದ್ರರು ಅಂದರೆ ಡಿಕೆ ಶಿವಕುಮಾರ್, ಸತ್ಯ ಹರಿಶ್ಚಂದ್ರರು ಎಂದರೆ ಸಿದ್ದರಾಮಯ್ಯ ಅಲ್ವಾ?ಐಟಿ ರೇಡ್ ನಲ್ಲಿ ಸಿಕ್ಕಿರುವ ಹಣ ಯಾರು ಎಂದು ಹೇಳ್ರಿ.ಇಡೀ ರಾಜ್ಯವನ್ನು ಲೂಟಿ ಮಾಡಿದವರು.ತಿಹಾರ್ ಜೈಲಿನಿಂದ ಬಂದವರು.ಹ್ಯೂಬ್ಲಟ್ ವಾಚ್ ಹಾಕೊಂಡು ಶೋಕಿ ಮಾಡಿದವರು.ಆಯ್ತಪ್ಪ ಸಮಯ ಬಂದಿದೆ ಅದೇನು ಹೇಳಿಸಪ್ಪ ನೋಡೋಣ.ಅಂಬಿಕಾಪತಿ ಹಾಗೂ ಮಹಾಲಕ್ಷ್ಮಿ ಲೇಔಟ್ ನಲ್ಲಿ ಸಿಕ್ಕ ಹಣ ಯಾರದ್ದು ಎಂದು ಫಸ್ಟ್‌ ಹೇಳಪ್ಪ ಎಂದು ಡಿಸಿಎಂ ಡಿಕೆಶಿ ಮಾತಿಗೆ ಅಶ್ವಥ್ ನಾರಾಯಣ್ ತಿರುಗೇಟು ‌ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments