Webdunia - Bharat's app for daily news and videos

Install App

ಡಿಸಿಎಂ ಡಿಕೆಶಿವಕುಮಾರ್ ಗೆ ಅಶ್ವಥ್ ನಾರಾಯಣ್ ತಿರುಗೇಟು

Webdunia
ಮಂಗಳವಾರ, 17 ಅಕ್ಟೋಬರ್ 2023 (14:25 IST)
ಹಿಂದೆ ಸಿಎಂ ಕಚೇರಿ ಯಲ್ಲಿ ಏನ್ ನಡೀತ್ತಿತ್ತು ಎಂಬುದರ ಬಗ್ಗೆ ಬಿಚ್ಚಿಡುವ ಬಗ್ಗೆ ಡಿಕೆಶಿ ಹೇಳಿಕೆ ವಿಚಾರವಾಗಿ ಮಾಜಿ ಸಚಿವ ಅಶ್ವಥ್ ನಾರಾಯಣ್ ಟಾಂಗ್ ನೀಡಿದ್ದಾರೆ.ಇವ್ರು ದೊಡ್ಡ ಮಹಾಪುರುಷರು ಸತ್ಯ ಹರಿಶ್ಚಂದ್ರರು,ಸತ್ಯಹರಿಶ್ಚಂದ್ರರು ಅಂದರೆ ಡಿಕೆ ಶಿವಕುಮಾರ್, ಸತ್ಯ ಹರಿಶ್ಚಂದ್ರರು ಎಂದರೆ ಸಿದ್ದರಾಮಯ್ಯ ಅಲ್ವಾ?ಐಟಿ ರೇಡ್ ನಲ್ಲಿ ಸಿಕ್ಕಿರುವ ಹಣ ಯಾರು ಎಂದು ಹೇಳ್ರಿ.ಇಡೀ ರಾಜ್ಯವನ್ನು ಲೂಟಿ ಮಾಡಿದವರು.ತಿಹಾರ್ ಜೈಲಿನಿಂದ ಬಂದವರು.ಹ್ಯೂಬ್ಲಟ್ ವಾಚ್ ಹಾಕೊಂಡು ಶೋಕಿ ಮಾಡಿದವರು.ಆಯ್ತಪ್ಪ ಸಮಯ ಬಂದಿದೆ ಅದೇನು ಹೇಳಿಸಪ್ಪ ನೋಡೋಣ.ಅಂಬಿಕಾಪತಿ ಹಾಗೂ ಮಹಾಲಕ್ಷ್ಮಿ ಲೇಔಟ್ ನಲ್ಲಿ ಸಿಕ್ಕ ಹಣ ಯಾರದ್ದು ಎಂದು ಫಸ್ಟ್‌ ಹೇಳಪ್ಪ ಎಂದು ಡಿಸಿಎಂ ಡಿಕೆಶಿ ಮಾತಿಗೆ ಅಶ್ವಥ್ ನಾರಾಯಣ್ ತಿರುಗೇಟು ‌ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments