ಕಾಂಗ್ರೆಸ್ ನವರು ನನಗೆ ಮಸಿ ಬಳಿಯೋ ಕೆಲಸ ಮಾಡ್ತಿದ್ದಾರೆ ಎಂದು ಅಶ್ವಥ್ ನಾರಾಯಣ ಆರೋಪ

Webdunia
ಗುರುವಾರ, 17 ನವೆಂಬರ್ 2022 (17:13 IST)
ಹೊಂಬಾಳೆ ಸಂಸ್ಥೆಯ ನನ್ನ ಸಹೋದರ ಸಂಸ್ಥೆಗೂ ಇದಕ್ಕೂ ಸಂಬಂಧವಿಲ್ಲ. ನಮ್ಮ ನಾಡಿಗೆ ಗೌರವ ತರುವ ಸಂಸ್ಥೆ ನಮ್ಮದು.ಕಾಂಗ್ರೆಸ್ ಅವರಂತೆ ನಾಡಿಗೆ ಅಗೌರವ ತರುವವರು’ ಅಲ್ಲ.ಕಾಂಗ್ರೆಸ್ ಅವರಿಗೆ ಒಂದು ಎರಡು ಇಲ್ಲ.ಫೋಟೋ ರಿಲೀಸ್ ವಿಚಾರ ಸಂಬಂಧ ಕೃಷ್ಣಪ್ಪ ಯಾರು ಅಂತ ಗೊತ್ತು.ಸಾಮಾಜಿಕ ಕಾರ್ಯಕ್ರಮದಲ್ಲಿ ಕರೆದಾಗ ಹೋಗಿದ್ದೆ.ಕಾಂಗ್ರೆಸ್ ಅವರನ್ನ ಕೇಳಿ ಹೋಗಬೇಕಾ?ಕಾರ್ಯಕ್ರಮಕ್ಕೆ ಕರೆದಿದ್ದರು. ಹೋಗಿದ್ದೆ. ಅದು ತಪ್ಪಾ?ಕಾಂಗ್ರೆಸ್ ಅವರು ದೂರು ನೀಡಲಿ.ಚುನಾವಣೆ ಆಯೋಗ ತನಿಖೆ ಮಾಡುತ್ತೆ.ಚುನಾವಣೆ ಆಯೋಗದ ತನಿಖೆ ಬಗ್ಗೆ ತೀರ್ಮಾನ ಮಾಡಲಿ ಎಂದು ಅಶ್ವಥ್ ನಾರಾಯಣ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
 
ಕಾಂಗ್ರೆಸ್ ಗೆ ಮಾಹಿತಿ ಕೊರತೆ, ಆಧಾರದ ಕೊರತೆ ಇದೆ.ಕಾಂಗ್ರೆಸ್ ಅವರು ಮಸಿ ಬಳದುಕೊಂಡಿದ್ದಾರೆ.ಕಾಂಗ್ರೆಸ್ ಕಾನೂನು ಉಲ್ಲಂಘನೆ ಮಾಡಿದ್ದಾರೆ.ಡಿಕೆ, ಸಿದ್ದರಾಮಯ್ಯ, ಸುರ್ಜೇವಾಲ ವಿರುದ್ಧ ಕೆಲಸ ಮಾಡ್ತಿದ್ದಾರೆ.ಆಧಾರ ಇಡಬೇಕು.ಇದರಲ್ಲಿ ನಾನು ಕಾನೂನು ಭಾಗವಹಿಸಿಲ್ಲ.ನನಗೆ ಮಸಿ ಬಳಿಸೋಕೆ ಹೀಗೆ ಮಾಡ್ತಾರೆ.ರವಿ ಅನ್ನೋನು ನನಗೆ ಗೊತ್ತು.ನನಗೆ ಎಲ್ಲರೂ ಸಿಂಪಥೈಸರ್ ಗಳೇ.ಯಾರ್ ಆರೋಪ ಮಾಡಿದ್ದಾರೆ ಆಧಾರ ಕೇಳಿ.ಆಧಾರ ಇದ್ದರೆ ದೂರು ಕೊಡಲಿ.ಚುನಾವಣೆ ಆಯೋಗಕ್ಕೆ ಈ ಬಗ್ಗೆ ಕೇಳಿ.ಅವರು ಯಾರೋ ಏನೋ ಮಾಡಿದ್ರೆ ನನಗೇನು ಸಂಬಂಧ.ನಾನು ಎಲೆಕ್ಷನ್ ಕಮಿಷನರ್ ಅಲ್ಲ.ಕಾಂಗ್ರೆಸ್ ಅವರಿಗೆ ನನ್ನನ್ನ ನೋಡಿದ್ರೆ ಭಯ.ಟಾರ್ಗೆಟ್ ಅಶ್ವಥ್ ನಾರಾಯಣ ಆಗಿದ್ದಾರೆ.ನಮ್ಮಲ್ಲಿ ಯಾರು ಸಂಚು ಮಾಡ್ತಿಲ್ಲ ಒಗ್ಗಟ್ಟಾಗಿ ಇದ್ದೇವೆ .ಇದು ಕುಟುಂಬದ ಪಕ್ಷ ಅಲ್ಲ.ನಮ್ಮದು ಖಾಸಗಿ ಸಂಸ್ಥೆ ಅಷ್ಟೆ.ಇದು ಗಾಳಿ ಸುದ್ದಿ ಅಷ್ಟೆ.ನಾನು ಯಾರನ್ನು ಡಿಪೆಂಡ್ ಮಾಡಲ್ಲ.ಇಂತಹ ಚುನಾವಣೆ ವಿಚಾರ ಬಂದರೆ ಆಯೋಗ ನೋಡುತ್ತೆ ಅವರಿಗೆ ದೂರು ನೀಡಲಿ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಸರ್ವೇ ವೇಳೆ ಮೂವರು ಸಿಬ್ಬಂದಿ ಸಾವು: ಕುಟುಂಬಕ್ಕೆ 20ಲಕ್ಷ ಪರಿಹಾರ ಘೋಷಿಸಿದ ಸಿಎಂ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂದಿನ ಸುದ್ದಿ
Show comments