Webdunia - Bharat's app for daily news and videos

Install App

ಅಶ್ವತ್ಥನಾರಾಯಣ V/s ಕುಮಾರಸ್ವಾಮಿ

Webdunia
ಬುಧವಾರ, 10 ಆಗಸ್ಟ್ 2022 (15:52 IST)
ಉನ್ನತ ಶಿಕ್ಷಣದ ಹುಳುಕು ಹೊರ ಬಂದಾವೆಂಬ ಭಯವೇ? ನನ್ನಲ್ಲೂ ದಾಖಲೆಗಳಿವೆ. ಬಿಚ್ಚಿದರೆ ಅವೇ ʼಸರ್ಟಿಫಿಕೇಟ್‌ ಕೋರ್ಸ್‌ʼಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ? ಎಂಬುದಾಗಿ ಸಚಿವ ಅಶ್ವತ್ಥನಾರಾಯಣ ವಿರುದ್ಧ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ಡಾ.ಅಶ್ವತ್ಥನಾರಾಯಣ ಅಲಿಯಾಸ್​ ನಕಲಿ ಸರ್ಟಿಫಿಕೇಟ್‌ ರಾಜ, ನಕಲಿ ಸರ್ಟಿಫಿಕೇಟ್‌ ಶೂರʼ ನನ್ನನ್ನು ಹುಡುಕುತ್ತಿದ್ದಾರೆ. ಎಲ್ಲಿದ್ಯಪ್ಪ ಕುಮಾರಸ್ವಾಮಿ? ಎಂದು ಕೇಳಿದ್ದಾರೆ. ಸದನದಲ್ಲೂ ಕಾಣಿಸಿಲ್ಲವಂತೆ, ರಾಮನಗರದಲ್ಲೂ ಕಂಡಿಲ್ಲವಂತೆ. ಕಣ್ಣಿಗೆ ಕಾಮಾಲೆ ಬಂದಿರಬೇಕು, ಜಾಣ ಕುರುಡಿರಬೇಕು ಎಂದು ಕಿಡಿಕಾರಿದ್ದಾರೆ. ಕಲಾಪವೆಂದರೆ ಮೈ ಬೆಚ್ಚಗಾಗುತ್ತಾ ಉನ್ನತ ಶಿಕ್ಷಣ ಸಚಿವರೇ? ನಿಮ್ಮ ಕೌಶಲ್ಯತೆ ಗೊತ್ತಿದೆ. ಅಕ್ರಮ ಮುಚ್ಚಿಕೊಳ್ಳಲು ಅಕ್ರಮದ ದಾಖಲೆಗಳಿದ್ದ ಬಿಬಿಎಂಪಿ ಕಟ್ಟಡಕ್ಕೇ ಬೆಂಕಿ ಹಾಕಿಸಿದ್ದಾ? ಆಪರೇಷನ್‌ ಕಮಲದಲ್ಲೂ ಕುಶಲತೆ? ಕೋಟಿ ಕೋಟಿ ಹಣ ತುಂಬಿಸಿಕೊಂಡು ಹೋಗಿ ಶಾಸಕರ ಮನೆಗಳಲ್ಲಿ ಇಟ್ಟು ಬರುವುದಾ? ಕೌಶಲ್ಯ ಮಂತ್ರಿಯಾಗಿದ್ದಕ್ಕೂ ಸಾರ್ಥಕ ಎಂದು ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಗರ್ಲ್ ಫ್ರೆಂಡ್ ಜೊತೆ ಸುಮ್ನೆ ಸಿನಿಮಾ ನೋಡೋದು ಬಿಟ್ಟು ಈ ಕೆಲಸ ಮಾಡಿದ್ದಕ್ಕೆ ಯುವಕನಿಗೆ ಥಿಯೇಟರ್ ನಲ್ಲಿ ಬಿತ್ತು ಗೂಸಾ Video

Karnataka Weather:ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ, ಇಲ್ಲಿದೆ ವಾರದ ಹವಾಮಾನ ವರದಿ

ಮುಂದಿನ ಸುದ್ದಿ
Show comments