Webdunia - Bharat's app for daily news and videos

Install App

ಅಧಿಕಾರ ಹೋದ್ರೆ ಹೋಗಲಿ ನೀರು ಬಿಡಬಾರದು,: ಜಿ. ಮಾದೇಗೌಡ ಗುಡುಗು

Webdunia
ಮಂಗಳವಾರ, 27 ಸೆಪ್ಟಂಬರ್ 2016 (19:59 IST)
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವಂತೆ ಮತ್ತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಅಧಿಕಾರ ಹೋದ್ರೆ ಹೋಗಲಿ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಬಾರದು ಎಂದು ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ಹೇಳಿದ್ದಾರೆ.
 
ಕಾವೇರಿ ನದಿಯಿಂದ ತಮಿಳುನಾಡಿಗೆ ಮೂರು ದಿನಗಳ ಕಾಲ 18 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ನ್ಯಾಯಾಲಯ ಆದೇಶ ನೀಡಿದೆ. ನ್ಯಾಯಂಗ ನಿಂದನೆಯಾದರೇ ಆಗಲಿ. ಆದರೆ, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರರು ಎಂದು ಆಗ್ರಹಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕಾರ ಕಳೆದುಕೊಂಡರು ಪರವಾಗಿಲ್ಲ. ತಮಿಳುನಾಡಿಗೆ ನೀರು ಬಿಡುವ ನಿರ್ಧಾರ ಕೈಗೊಳ್ಳಬಾರದು. ಅಧಿಕಾರ ಬೇಕೇ ಬೇಕು ಅನ್ನುವುದಾದರೇ ನೀರು ಬಿಡಲಿ ಎಂದು ಹೇಳಿದರು. 
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರಕಾರ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸದ ಸುಪ್ರೀಂಕೋರ್ಟ್, ಕಾವೇರಿ ನದಿಯಿಂದ ಮೂರು ದಿನಗಳ ಅವಧಿಯಲ್ಲಿ 18 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments