Webdunia - Bharat's app for daily news and videos

Install App

ಕೊನೆಗೂ ಪ್ರತಿಭಟನೆ ಹಿಂಪಡೆದು ಸಿಎಂಗೆ ಎಚ್ಚರಿಕೆ ನೀಡಿದ ಉತ್ತರ ಕನ್ನಡ ಭಾಗದವರು

Webdunia
ಶನಿವಾರ, 30 ಜುಲೈ 2022 (17:24 IST)
ಉತ್ತರ ಕನ್ನಡ
ಉತ್ತರ ಕನ್ನಡಕ್ಕೆ ಏಮ್ಸ್ ಮಾದರಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಗಾಗಿ ನಡೆದ ಪ್ರತಿಭಟನೆ ಕೊನೆಗೂ ಅಂತ್ಯವಾಗಿದೆ.
 
 ಉತ್ತರ ಕನ್ನಡ ಭಾಗದವರು ಸರಗಕಾರಕ್ಕೆ ಒಂದು ವಾರ ಗಡುವು ನೀಡಿದ್ದಾರೆ.ಒಂದು ವಾರದ ಗಡುವು ನೀಡಿ ಪ್ರತಿಭಟನೆಯನ್ನ ಪ್ರತಿಭಟನಾಕಾರರು ಅಂತ್ಯಗೊಳಿಸಿದ್ದಾರೆ.ವಾರದೊಳಗೆ ಆಸ್ಪತ್ರೆಯ ವಿಚಾರದಲ್ಲಿ ಸಿಎಂ ಘೋಷಣೆ ಮಾಡಬೇಕು ಎಂದು ತಾಕೀತು ಮಾಡಿದ್ದಾರೆ.ಇಲ್ಲದೇ ಹೋದ್ರೆ ಮತ್ತೆ ಹೋರಾಟ ಮಾಡೋದಾಗಿ ಉತ್ತರ ಕನ್ನಡ ಹೋರಾಟ ಸಮಿತಿ ಎಚ್ಚರಿಕೆ ರವಾನಿಸಿದೆ.
 
ಪ್ರತಿಭಟನೆ ಬಳಿಕ ಸಿಎಂ ಕಾರ್ಯದರ್ಶಿಗೆ ಮುಖಂಡರು ಮನವಿ ಸಲ್ಲಿಸಿದಾರೆ. ಅಷ್ಟೇ ಅಲ್ಲದೆ ಮುಂದೆ ಬೇಡಿಕೆ ಈಡೇರದೆ ಹೋದಲಿ ಸಿಎಂ ಮನೆ ಮುಂದೆ ಉಪವಾಸ ಸತ್ಯಾಗ್ರಹ ಮಾಡೋ ಎಚ್ಚರಿಕೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments