Webdunia - Bharat's app for daily news and videos

Install App

ಕೊನೆಗೂ ಪ್ರತಿಭಟನೆ ಹಿಂಪಡೆದು ಸಿಎಂಗೆ ಎಚ್ಚರಿಕೆ ನೀಡಿದ ಉತ್ತರ ಕನ್ನಡ ಭಾಗದವರು

Webdunia
ಶನಿವಾರ, 30 ಜುಲೈ 2022 (17:24 IST)
ಉತ್ತರ ಕನ್ನಡ
ಉತ್ತರ ಕನ್ನಡಕ್ಕೆ ಏಮ್ಸ್ ಮಾದರಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಗಾಗಿ ನಡೆದ ಪ್ರತಿಭಟನೆ ಕೊನೆಗೂ ಅಂತ್ಯವಾಗಿದೆ.
 
 ಉತ್ತರ ಕನ್ನಡ ಭಾಗದವರು ಸರಗಕಾರಕ್ಕೆ ಒಂದು ವಾರ ಗಡುವು ನೀಡಿದ್ದಾರೆ.ಒಂದು ವಾರದ ಗಡುವು ನೀಡಿ ಪ್ರತಿಭಟನೆಯನ್ನ ಪ್ರತಿಭಟನಾಕಾರರು ಅಂತ್ಯಗೊಳಿಸಿದ್ದಾರೆ.ವಾರದೊಳಗೆ ಆಸ್ಪತ್ರೆಯ ವಿಚಾರದಲ್ಲಿ ಸಿಎಂ ಘೋಷಣೆ ಮಾಡಬೇಕು ಎಂದು ತಾಕೀತು ಮಾಡಿದ್ದಾರೆ.ಇಲ್ಲದೇ ಹೋದ್ರೆ ಮತ್ತೆ ಹೋರಾಟ ಮಾಡೋದಾಗಿ ಉತ್ತರ ಕನ್ನಡ ಹೋರಾಟ ಸಮಿತಿ ಎಚ್ಚರಿಕೆ ರವಾನಿಸಿದೆ.
 
ಪ್ರತಿಭಟನೆ ಬಳಿಕ ಸಿಎಂ ಕಾರ್ಯದರ್ಶಿಗೆ ಮುಖಂಡರು ಮನವಿ ಸಲ್ಲಿಸಿದಾರೆ. ಅಷ್ಟೇ ಅಲ್ಲದೆ ಮುಂದೆ ಬೇಡಿಕೆ ಈಡೇರದೆ ಹೋದಲಿ ಸಿಎಂ ಮನೆ ಮುಂದೆ ಉಪವಾಸ ಸತ್ಯಾಗ್ರಹ ಮಾಡೋ ಎಚ್ಚರಿಕೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments