ಕೊನೆಗೂ ಪೊಲೀಸರ ಬಲೆಗೆ ಬಿದ್ದ ಅರೋಪಿ ರವಿಕುಮಾರ್

Webdunia
ಸೋಮವಾರ, 21 ನವೆಂಬರ್ 2022 (15:13 IST)
ಮತದಾರರ ಪಟ್ಟಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರವಿಕುಮಾರ್ ನನ್ನ ಬಂಧಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಹೇಳಿದ್ದಾರೆ.ಒಟ್ಟು ಐವರ ಬಂಧನವಾಗಿದೆ.ಆರೋಪಿ ರವಿಕುಮಾರ್ ತುಮಕೂರು, ಉತ್ತರ ಕನ್ನಡ, ಶಿರಸಿ‌ ಭಾಗದಲ್ಲಿ ಓಡಾಡಿದ್ದ.ಅಂತಿಮವಾಗಿ ಬೆಂಗಳೂರಿನಲ್ಲೇ ಆರೋಪಿಯನ್ನ ಬಂಧಿಸಲಾಗಿದೆ.ಈಗಾಗಲೇ ಬಂಧನವಾದವರ ಜೊತೆಗೆ ರವಿಕುಮಾರ್ ವಿಚಾರಣೆ ಮಾಡಲಿದ್ದೇವೆ .ಉಳಿದಂತೆ ಪಿ.ಆರ್.ಓಗಳು, ಸಿಬ್ಬಂದಿ ಸಹಿತ ಸುಮಾರು 15 ಜನರಿಗೆ ನೋಟಿಸ್ ನೀಡಲಾಗಿದೆ.
 
ವಕೀಲರ ಭೇಟಿಗೆ ಬಂದು ಆರೋಪಿ ಪೊಲೀಸರಿಗೆ ತಗಲಾಕ್ಕೊಂಡಿದ್ದಾನೆ.ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದ ಪ್ರಮುಖ ಆರೋಪಿ ರವಿಕುಮಾರ್ ತುಮಕೂರು, ತಿಪಟೂರು, ಶಿರಸಿ ಭಾಗದಲ್ಲಿ‌ ಓಡಾಡಿದ್ದ.ಆರೋಪಿಯ ಪತ್ತೆಗೆ ಬೆನ್ನುಬಿದ್ದಿದ್ದ ವಿಶೇಷ ತಂಡ ವಕೀಲರ ಭೇಟಿಗೆ ಬಂದಾಗ ಆರೋಪಿಯ ಬಂಧನ ಮಾಡಿದ್ದಾರೆ.ಲಾಲ್ ಬಾಗ್ ಬಳಿ ಆರೋಪಿಯನ್ನ  ಹಲಸೂರು ಗೇಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
 
ಇದುವರೆಗೂ ಐವರ ಬಂಧನವಾಗಿದ್ದು ,ಧರ್ಮೇಶ್, ರೇಣುಕಾ ಪ್ರಸಾದ್ - ಚಿಲುಮೆ ಸಂಸ್ಥೆಯ ಸಿಬ್ಬಂದಿ .ಕೆಂಪೇಗೌಡ - ರವಿಕುಮಾರ್ ಸಹೋದರ &  ಸಂಸ್ಥೆಯ ಮೇಲ್ವಿಚಾರಕ.ಪ್ರಜ್ವಲ್ - ಇ-ಪ್ರಕ್ಯೂರ್ಮೆಂಟ್ ಮೇಲ್ವಿಚಾರಕ ,ರವಿಕುಮಾರ್ - ಚಿಲುಮೆ ಸಂಸ್ಥೆಯ ಮುಖ್ಯಸ್ಥನನದನ ಈಗ ಬಂಧಿಸಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments