Webdunia - Bharat's app for daily news and videos

Install App

85 ನೇ ಸಾಹಿತ್ಯ ಸಮ್ಮೇಳನದಲ್ಲಿ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

Webdunia
ಗುರುವಾರ, 6 ಫೆಬ್ರವರಿ 2020 (19:43 IST)
ಕಲಬುರಗಿಯ ವಿಶ್ವವಿದ್ಯಾಲಯ ಆವರಣದಲ್ಲಿ ಶ್ರೀವಿಜಯ ಪ್ರಧಾನ ವೇದಿಕೆಯಲ್ಲಿ ನಡೆದ 85ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ 2ನೇ ದಿನದ ಸಮಾರಂಭದಲ್ಲಿ ಕೇಂದ್ರ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ಸಿಗ ಗುಡುಗಿದ್ದಾರೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿಯನ್ನು ನಾವೆಲ್ಲರೂ ಸೇರಿ ಮಾಡಬೇಕು. ಬರೀ ಟೀಕೆ ಮಾಡುತ್ತಾ ಕುಳಿತರೆ ಅಭಿವೃದ್ಧಿ ಸಾಧ್ಯವಿಲ್ಲ. ಹೀಗಂತ ಕೇಂದ್ರ ಮಾಜಿ ಸಚಿವರಾದ ಡಾ.ಮಲ್ಲಿಕಾರ್ಜುನ್‍ ಖರ್ಗೆ ಹೇಳಿದ್ದಾರೆ.

ರಾಜ್ಯ ಏಕೀಕರಣಗೊಂಡು 6 ದಶಕಗಳ ಕಳೆದರೂ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿದೆ. ಆಯವ್ಯಯದಲ್ಲಿ ಈ ಭಾಗಕ್ಕೆ ಹೆಚ್ಚಿನ ಅನುದಾನ ಮೀಸಲಿಡುವ ಮೂಲಕ ಇಲ್ಲಿನವರಿಗೆಏಕೀಕರಣದ ಲಾಭ ಪಡೆಯಲು ಅವಕಾಶ ಮಾಡಿಕೊಡಬೇಕು.

ರಾಜ್ಯದ ನಾಲ್ಕೂ ಭಾಗಗಳು ಸಮಾನವಾಗಿ ಅಭಿವೃದ್ಧಿಯಾಗಬೇಕು.  ಹೀಗಾಗಿ ಸರ್ವರಿಗೂ ಸಮಾನತೆ ಸಾರಿದ ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣದಿಂದಲೇ ಅನುದಾನ ಹಂಚಿಕೆ ಪ್ರಾರಂಭವಾಗಲಿ ಎಂದು ಅಭಿಪ್ರಾಯಪಟ್ಟರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments