Webdunia - Bharat's app for daily news and videos

Install App

85 ನೇ ಸಾಹಿತ್ಯ ಸಮ್ಮೇಳನದಲ್ಲಿ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

Webdunia
ಗುರುವಾರ, 6 ಫೆಬ್ರವರಿ 2020 (19:43 IST)
ಕಲಬುರಗಿಯ ವಿಶ್ವವಿದ್ಯಾಲಯ ಆವರಣದಲ್ಲಿ ಶ್ರೀವಿಜಯ ಪ್ರಧಾನ ವೇದಿಕೆಯಲ್ಲಿ ನಡೆದ 85ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ 2ನೇ ದಿನದ ಸಮಾರಂಭದಲ್ಲಿ ಕೇಂದ್ರ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ಸಿಗ ಗುಡುಗಿದ್ದಾರೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿಯನ್ನು ನಾವೆಲ್ಲರೂ ಸೇರಿ ಮಾಡಬೇಕು. ಬರೀ ಟೀಕೆ ಮಾಡುತ್ತಾ ಕುಳಿತರೆ ಅಭಿವೃದ್ಧಿ ಸಾಧ್ಯವಿಲ್ಲ. ಹೀಗಂತ ಕೇಂದ್ರ ಮಾಜಿ ಸಚಿವರಾದ ಡಾ.ಮಲ್ಲಿಕಾರ್ಜುನ್‍ ಖರ್ಗೆ ಹೇಳಿದ್ದಾರೆ.

ರಾಜ್ಯ ಏಕೀಕರಣಗೊಂಡು 6 ದಶಕಗಳ ಕಳೆದರೂ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿದೆ. ಆಯವ್ಯಯದಲ್ಲಿ ಈ ಭಾಗಕ್ಕೆ ಹೆಚ್ಚಿನ ಅನುದಾನ ಮೀಸಲಿಡುವ ಮೂಲಕ ಇಲ್ಲಿನವರಿಗೆಏಕೀಕರಣದ ಲಾಭ ಪಡೆಯಲು ಅವಕಾಶ ಮಾಡಿಕೊಡಬೇಕು.

ರಾಜ್ಯದ ನಾಲ್ಕೂ ಭಾಗಗಳು ಸಮಾನವಾಗಿ ಅಭಿವೃದ್ಧಿಯಾಗಬೇಕು.  ಹೀಗಾಗಿ ಸರ್ವರಿಗೂ ಸಮಾನತೆ ಸಾರಿದ ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣದಿಂದಲೇ ಅನುದಾನ ಹಂಚಿಕೆ ಪ್ರಾರಂಭವಾಗಲಿ ಎಂದು ಅಭಿಪ್ರಾಯಪಟ್ಟರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments