ಕರ್ನಾಟಕಕ್ಕೂ ಅಟಲ್ ಗೂ ಅವಿನಾಭಾವ ಸಂಬಂಧ ಎಂದ ಕೇಂದ್ರ ಸಚಿವ

Webdunia
ಗುರುವಾರ, 23 ಆಗಸ್ಟ್ 2018 (19:47 IST)
ಕರ್ನಾಟಕಕ್ಕೂ ಅಗಲಿದ ಹಿರಿಯ ಬಿಜೆಪಿ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೂ  ಅವಿನಾಭಾವ ಸಂಬಂಧವಿದೆ. ಹೀಗಂತ ಕೇಂದ್ರ ಸಚಿವ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಪಶ್ಚಿಮ ವಾಹಿನಿಯಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿಕೆ ನೀಡಿದ್ದು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೂ ರಾಜ್ಯಕ್ಕೂ  ಅವಿನಾಭಾವ ಸಂಬಂಧವಿದೆ ಎಂದಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಪಶ್ಚಿಮ ವಾಹಿನಿಯಲ್ಲಿ ಮಾತನಾಡಿದ ಅವರು,  ಕರ್ನಾಟಕದ ಉದ್ದಗಲಕ್ಕೂ ಅಟಲ್ ಸಂಚರಿಸಿದ್ದರು.

ಅಂತಹ ಮಹಾನ್ ನಾಯಕನ ಅಸ್ತಿ ಶ್ರೀರಂಗಪಟ್ಟಣ ದಲ್ಲಿ ವಿಸರ್ಜನೆ ಆಗುತ್ತಿರುವುದು ಒಳ್ಳೆಯ ಬೆಳವಣಿಗೆ. ನಾನು ಅಟಲ್ ಜೀ ಜೊತೆ 25 ವರ್ಷ ಕೆಲಸ ಮಾಡಿದ್ದೇನೆ. ಅವರ ಜೊತೆಗಿನ ಒಡನಾಟ ಮರಿಯಲು ಸಾಧ್ಯವೇ ಇಲ್ಲ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಲಕಿಯರ ಶಾಲೆಯ ಮೇಲೆ ಇಸ್ರೇಲಿ-ಯುಎಸ್ ದಾಳಿ, ಸಾವನ್ನಪ್ಪಿದವರ ಸಂಖ್ಯೆ ಕೇಳಿದ್ರೆ ಶಾಕ್‌

ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 20 ಸಾವು

ಮೆಜೆಸ್ಟಿಕ್‌ನಿಂದ ಕತ್ರಿಗುಪ್ಪೆಗೆ ₹700, ಆಟೋ ಚಾಲಕರ ಡಿಮ್ಯಾಂಡ್‌ಗೆ ಮಹಿಳೆ ಖಡಕ್ ಕೌಂಟರ್‌, Video

ಇರಾನ್ ಮೇಲೆ ಇಸ್ರೇಲ್, ಯುಎಸ್‌ ದಾಳಿ ಬೆನ್ನಲ್ಲೇ ಟೆಹ್ರಾನ್‌ನಲ್ಲಿರುವ ಭಾರತೀಯರಿಗೆ ಮಾರ್ಗಸೂಚಿ

ರಸ್ತೆಯಲ್ಲಿ ಚೆಲ್ಲಿದ ಮದ್ಯವನ್ನು ನೋಡಕ್ಕಾಗದೆ ಕುಡುಕನೊಬ್ಬ ಏನ್ ಮಾಡಿದ ನೋಡಿ, Video

ಮುಂದಿನ ಸುದ್ದಿ
Show comments