Webdunia - Bharat's app for daily news and videos

Install App

ಮೈತ್ರಿ ಸರಕಾರ ಭವಿಷ್ಯ ಹೇಳಿದ ಅಥಣಿ ಶಾಸಕ

Webdunia
ಶನಿವಾರ, 1 ಜೂನ್ 2019 (17:43 IST)
ಕೃಷ್ಣಾ ನದಿ ಹೋರಾಟ ವೇದಿಕೆಯಲ್ಲಿ ಪಾಲ್ಗೊಂಡಿರುವ ಅಥಣಿ ಶಾಸಕ ಮೈತ್ರಿ ಸರಕಾರದ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಶಾಸಕ ಮಹೇಶ್ ಕುಮಠಳ್ಳಿ ಹೇಳಿಕೆ ನೀಡಿದ್ದು, ನನ್ನ ಕ್ಷೇತ್ರದ ಅಭಿವೃದ್ಧಿ ನನಗೆ ಮುಖ್ಯ, ಸವಳು ಜವುಳು, ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ಕೋರಿದ್ದೇನೆ. ನನಗೆ ಯಾವ ಸಚಿವ ಸ್ಥಾನ, ಮಂತ್ರಿಗಿರಿ ಅಥವಾ ನಿಗಮ ಮಂಡಳಿ ಬೇಕಾಗಿಲ್ಲ ಎಂದಿದ್ದಾರೆ.

ನನ್ನ ಕ್ಷೇತ್ರದ ಅಭಿವೃದ್ಧಿ ನನ್ನ ಗುರಿಯಾಗಿದೆ ಎಂದಿರುವ ಅವರು, ಸರ್ಕಾರ ಪತನದ ಮಾತನ್ನು ಬಿಜೆಪಿಯವರಿಗೆ ಕೇಳಿ ಎಂದಿದ್ದಾರೆ.

ನಮ್ಮಲ್ಲಿ ಬಂಡಾಯ ಇರುವದು ಅದು ತಾರಕಕ್ಕೆ ಏರಿದ್ದು ನಿಜ. ಆದರೆ ವರಿಷ್ಠರು ಶಮನ ಮಾಡುತ್ತಾರೆ ಅನ್ನುವ ವಿಶ್ವಾಸ ಇದೆ. ಮೈತ್ರಿ ಸರ್ಕಾರ ಸುಭದ್ರವಾಗಿದೆ ಯಾವುದೇ ಕಾರಣಕ್ಕೂ ಸರ್ಕಾರ ಪತನವಾಗುವದಿಲ್ಲ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments