Webdunia - Bharat's app for daily news and videos

Install App

ಮೈತ್ರಿ ಸರಕಾರ ಭವಿಷ್ಯ ಹೇಳಿದ ಅಥಣಿ ಶಾಸಕ

Webdunia
ಶನಿವಾರ, 1 ಜೂನ್ 2019 (17:43 IST)
ಕೃಷ್ಣಾ ನದಿ ಹೋರಾಟ ವೇದಿಕೆಯಲ್ಲಿ ಪಾಲ್ಗೊಂಡಿರುವ ಅಥಣಿ ಶಾಸಕ ಮೈತ್ರಿ ಸರಕಾರದ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಶಾಸಕ ಮಹೇಶ್ ಕುಮಠಳ್ಳಿ ಹೇಳಿಕೆ ನೀಡಿದ್ದು, ನನ್ನ ಕ್ಷೇತ್ರದ ಅಭಿವೃದ್ಧಿ ನನಗೆ ಮುಖ್ಯ, ಸವಳು ಜವುಳು, ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ಕೋರಿದ್ದೇನೆ. ನನಗೆ ಯಾವ ಸಚಿವ ಸ್ಥಾನ, ಮಂತ್ರಿಗಿರಿ ಅಥವಾ ನಿಗಮ ಮಂಡಳಿ ಬೇಕಾಗಿಲ್ಲ ಎಂದಿದ್ದಾರೆ.

ನನ್ನ ಕ್ಷೇತ್ರದ ಅಭಿವೃದ್ಧಿ ನನ್ನ ಗುರಿಯಾಗಿದೆ ಎಂದಿರುವ ಅವರು, ಸರ್ಕಾರ ಪತನದ ಮಾತನ್ನು ಬಿಜೆಪಿಯವರಿಗೆ ಕೇಳಿ ಎಂದಿದ್ದಾರೆ.

ನಮ್ಮಲ್ಲಿ ಬಂಡಾಯ ಇರುವದು ಅದು ತಾರಕಕ್ಕೆ ಏರಿದ್ದು ನಿಜ. ಆದರೆ ವರಿಷ್ಠರು ಶಮನ ಮಾಡುತ್ತಾರೆ ಅನ್ನುವ ವಿಶ್ವಾಸ ಇದೆ. ಮೈತ್ರಿ ಸರ್ಕಾರ ಸುಭದ್ರವಾಗಿದೆ ಯಾವುದೇ ಕಾರಣಕ್ಕೂ ಸರ್ಕಾರ ಪತನವಾಗುವದಿಲ್ಲ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್‌ ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳುತ್ತಿದೆ: ಆರ್‌ ಅಶೋಕ್ ಗರಂ

ಮುಂದಿನ ಸುದ್ದಿ
Show comments