Select Your Language

Notifications

webdunia
webdunia
webdunia
webdunia

ಎಟಿಎಂ ಹಲ್ಲೆಕೋರ ಮಧುಕರ ರೆಡ್ಡಿ ಬೆಂಗಳೂರಿಗೆ

ಎಟಿಎಂ ಹಲ್ಲೆಕೋರ ಮಧುಕರ ರೆಡ್ಡಿ ಬೆಂಗಳೂರಿಗೆ
ಬೆಂಗಳೂರು , ಮಂಗಳವಾರ, 7 ಮಾರ್ಚ್ 2017 (09:15 IST)
ಎಟಿಎಂ ಹಲ್ಲೆಕೋರ ಮಧುಕರ ರೆಡ್ಡಿಯನ್ನು ಬೆಂಗಳೂರಿಗೆ ಕರೆತರಲಾಗಿದೆ.
ಇಂದು ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿರುವ ಪೊಲೀಸರು ಬಳಿಕ ವಿಚಾರಣೆಗಾಗಿ ವಶಕ್ಕೆ ಪಡೆಯಲಿದ್ದಾರೆ.
 
2013ರ ನವೆಂಬರ್ 19ರಂದು ಕಾರ್ಪೊರೇಷನ್ ವೃತ್ತದ ಎಟಿಎಂನಲ್ಲಿ ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿತ್ತು.  ಘಟನೆ ನಡೆದ 3 ವರ್ಷಗಳ ಬಳಿಕ, ಕಳೆದ ತಿಂಗಳು ಆರೋಪಿ ಮಧುಕರ್ ರೆಡ್ಡಿಯನ್ನು ಆಂಧ್ರಪ್ರದೇಶದ ಮದನಪಲ್ಲಿ ಪೊಲೀಸರು ಬಂಧಿಸಿದ್ದರು. ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆತನನ್ನು ವಿಚಾರಣೆಗೊಳಪಡಿಸಿದ್ದ ಆಂಧ್ರ ಪೊಲೀಸರು ಇದೀಗ ಆರೋಪಿಯನ್ನು ಬೆಂಗಳೂರು ಪೊಲೀಸರಿಗೆ ಒಪ್ಪಿಸಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಮ್ಯಾನ್‌ಹೋಲ್‌ನಲ್ಲಿ ಮೂವರು ಬಲಿ