Webdunia - Bharat's app for daily news and videos

Install App

ವಂಚಕರಿಗೆ ಎಟಿಎಂ ಕಾರ್ಡ ನೀಡಿದ್ರು: ಪೊಲೀಸರ ಅತಿಥಿಯಾದ್ರು!

Webdunia
ಬುಧವಾರ, 31 ಅಕ್ಟೋಬರ್ 2018 (16:28 IST)
ತಮ್ಮ ಬ್ಯಾಂಕ್ ಖಾತೆ ಹಾಗೂ ಎಟಿಎಂ ಕಾರ್ಡ ನೀಡಿ ವಂಚನೆ ಮಾಡಲು ಸಹಾಯ ಮಾಡಿದ ಆರೋಪಿಗಳಿಬ್ಬರನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಆನ್ ಲೈನ್ ವಂಚಕರಿಗೆ ಬ್ಯಾಂಕ ಖಾತೆ ಹಾಗೂ ಎಟಿಎಂನ್ನು ಗೌರಿಬಿದನೂರಿನ ಕಮಲಾಕರ, ಎಂಜಿ ರಸ್ತೆಯ ವಿನೋದ್ ನೀಡಿದ್ದರು. ಆನ್ ಲೈನ್ ವಂಚನೆ ಮಾಡುತ್ತಿದ್ದ ಹೊಸರೋಡ್ ನ ರಾಘವೇಂದ್ರ, ವಿದ್ಯಾನಗರದ ರಾಕೇಶ್ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ವಂಚನೆಗೆ ಬ್ಯಾಂಕ್ ಖಾತೆ ಹಾಗೂ ಎಟಿಎಂ ಕಾರ್ಡ ನೀಡಿದ್ದವರ ಬಗ್ಗೆ ಮಾಹಿತಿ ನೀಡಿದ್ದರು.

ಈ ಸಂಬಂಧ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ.
ಆರೋಪಿಗಳನ್ನು ಕಾವಲ್ ಭೈರಸಂದ್ರದ ಬಳಿ ಬಂಧನ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments