Webdunia - Bharat's app for daily news and videos

Install App

ಸೀನಿಯರ್ ವಿದ್ಯಾರ್ಥಿಗಳ ದೌರ್ಜನ್ಯ: ವಸತಿ ನಿಲಯಕ್ಕೆ ಆಂಜನೇಯ ಭೇಟಿ

Webdunia
ಭಾನುವಾರ, 21 ಸೆಪ್ಟಂಬರ್ 2014 (14:45 IST)
ಅಂಬೇಡ್ಕರ್ ವಸತಿ ನಿಲಯದಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ ಎಂದು ಚಿಕ್ಕಬಳ್ಳಾಪುರದಲ್ಲಿ ಸಮಾಜ ಕಲ್ಯಾಣ ಸಚಿವ ಆಂಜನೇಯ ಹೇಳಿಕೆ ನೀಡಿದ್ದಾರೆ.

ವಸತಿನಿಲಯದಲ್ಲೇ ಊಟ ಮಾಡಿದ ಆಂಜನೇಯ ಬಳಿಕ ವಿದ್ಯಾರ್ಥಿಗಳ ಜೊತೆ ಮಾತನಾಡುತ್ತಾ, ವಿದ್ಯಾರ್ಥಿಗಳ ರಕ್ಷಣೆಗಾಗಿ ಹೊಸ ಕಾನೂನು ಜಾರಿಗೆ ತರುವುದಾಗಿ ಹೇಳಿದರು.

ಹತ್ತಾರು ವರ್ಷಗಳಿಂದ ಕಿರಿಯ ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳು ದೌರ್ಜನ್ಯ ನಡೆಸಿರುವುದು ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳ ಭವಿಷ್ಯ ದೃಷ್ಟಿಯಿಂದ ಒಂದು ಬಾರಿ ಕ್ಷಮಿಸಿದ್ದೇವೆ. ಇಂತಹ ಪ್ರಕರಣ ಮತ್ತೆ ನಡೆದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಆಂಜನೇಯ ಎಚ್ಚರಿಕೆ ನೀಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments