Webdunia - Bharat's app for daily news and videos

Install App

ಸ್ವಾಮೀಜಿ ಮೇಲೆ ಕಾನ್ಸ್ ಟೇಬಲ್ ನಿಂದ ಹಲ್ಲೆ

Webdunia
ಮಂಗಳವಾರ, 26 ಮೇ 2020 (08:24 IST)
ಕಲಬುರಗಿ : ಸ್ವಾಮೀಜಿಯೊಬ್ಬರ  ಮೇಲೆ ಕಾನ್ಸ್ ಟೇಬಲ್ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.


ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಅರ್ಜುನಗಿ ಚೆಕ್ ಪೋಸ್ಟ್ ಬಳಿ ನಿನ್ನೆ ಸಂಜೆ ಈ ಘಟನೆ  ನಡೆದಿದ್ದು, ರೇವೂರು ಬಿಯ ಶಿವಾನಂದ ಶಿವಾಚಾರ್ಯ ಶ್ರೀಗಳು ಮಹಾರಾಷ್ಟ್ರ ಗಡಿಯಲ್ಲಿನ ಹಳ್ಳಿಗೆ ಹೋಗಿಬಂದಿದ್ದಕ್ಕೆ ರೇವೂರು ಠಾಣಿ ಪಿಸಿ ಶರಣಗೌಡ ಸ್ವಾಮೀಜಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.


ಗಾಯಾಳು ಸ್ವಾಮೀಜಿಯನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರೇವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments