Webdunia - Bharat's app for daily news and videos

Install App

ಹುಚ್ಚು ಮಂಗಗಳ ದಾಳಿ: ಜನ ತತ್ತರ

Webdunia
ಶುಕ್ರವಾರ, 10 ಆಗಸ್ಟ್ 2018 (20:02 IST)
ಆ ಊರಲ್ಲಿ ಮಂಗಗಳ ಹಾವಳಿ ವಿಪರೀತವಾಗಿದೆ. ಹುಚ್ಚು ಮಂಗಗಳಂತೂ ಸಿಕ್ಕ ಸಿಕ್ಕವರಿಗೆ ಕಚ್ಚುತ್ತಿವೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಏರುತ್ತಿದೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿಯಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದೆ. ಹುಚ್ಚು ಮಂಗಗಳು ಕಚ್ಚಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಆಗಾಗ್ಗೆ ಜನರ ಮೇಲೆ ಮಂಗಗಳು ದಾಳಿ ನಡೆಸುತ್ತಿವೆ. ಹೀಗಾಗಿ ಪಟ್ಟಣದಲ್ಲಿ ಭಯದ ವಾತಾವರಣ ನಿರ್ಮಾಣವಾದಂತೆ ಆಗುತ್ತಿದೆ. ಶಿವಾನಂದ, ರಮೇಶ್ ಎಂಬುವರು ಮಂಗಗಳ ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮಂಗಗಳ ಹಾವಳಿಯಿಂದ ಮುಕ್ತಿಕೊಡಿಸಿ ಅಂತ ಜನರು ಅಧಿಕಾರಿಗಳನ್ನು ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments