Webdunia - Bharat's app for daily news and videos

Install App

ಜಾಮೀನಿನಿಂದ ಹೊರಬಂದಿದ್ದ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಹಲ್ಲೆ

Webdunia
ಮಂಗಳವಾರ, 16 ಜನವರಿ 2018 (20:08 IST)
ಹಲ್ಲೆ ಪ್ರಕರಣದಲ್ಲಿ ಜಾಮೀನಿನಿಂದ ಹೊರಬಂದಿದ್ದ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
 
ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಗ್ರಾಮ ಪಂಚಾಯ್ತಿ ಸದಸ್ಯ ಆಸೀಫ್‌ ಗವಟೂರಿನಲ್ಲಿರುವ ತಮ್ಮ ಮನೆಗೆ ಹೋಗುವಾಗ ಎರಡು ಬೈಕಿನಲ್ಲಿ ಬಂದ ದುಷ್ಕರ್ಮಿಗಳು ತೀವ್ರವಾಗಿ ಥಳಿಸಿ ಪರಾರಿ ಆಗಿದ್ದಾರೆ. 
 
ಗಾಯಗೊಂಡಿರುವ ಆಸೀಫ್‌ನನ್ನು ಮಣಿಪಾಲ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆಸೀಫ್ ಒಂದು ತಿಂಗಳ ಹಿಂದೆ ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ್ದ. ಇದೇ ಕಾರಣದಿಂದ  ಆಸೀಫ್‌ ಮೇಲೆ ಹಲ್ಲೆ ನಡೆದಿರಬಹುದು ಎನ್ನಲಾಗಿದೆ.
 
ಪ್ರಕರಣ ದಾಖಲಿಸಿಕೊಂಡಿರುವ ರಿಪ್ಪನ್‌ಪೇಟ ಪೊಲೀಸರು ನಾಲ್ವರನ್ನು ವಶಪಡಿಸಿಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments