Select Your Language

Notifications

webdunia
webdunia
webdunia
webdunia

ಕೊರೊನಾ ವಾರಿಯರ್ಸ್, ಆಶಾ ಕಾರ್ಯಕರ್ತರ ಮೇಲೆ ಹಲ್ಲೆ

ಕೊರೊನಾ ವಾರಿಯರ್ಸ್, ಆಶಾ ಕಾರ್ಯಕರ್ತರ ಮೇಲೆ ಹಲ್ಲೆ
ಮುಳಬಾಗಿಲು , ಬುಧವಾರ, 6 ಮೇ 2020 (10:32 IST)
ಮುಳಬಾಗಿಲು : ಕೊರೊನಾ ವಾರಿಯರ್ಸ್ ಹಾಗೂ  ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಘಟನೆ  ಮುಳಬಾಗಿಲು ತಾಲೂಕಿನ ಬೊಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ. 


ಮುನಿರತ್ನಮ್ಮ ಹಲ್ಲೆಗೊಳಗಾದ ಕಾರ್ಯಕರ್ತೆ. ಗಂಗಾಧರ(25) ಯುವಕನಿಂದ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಮುನಿರತ್ನಮ್ಮ ಬೊಮ್ಮಸಂದ್ರ ಗ್ರಾಮಕ್ಕೆ ತೆರಳಿ ಕೊರೊನಾ ಬಗ್ಗೆ ಮಾಹಿತಿ ಕಲೆಹಾಕುವ ವೇಳೆ ಗಂಗಾಧರ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಯೋಧರನ್ನು ಕಾಡುತ್ತಿದೆ ಕೊರೊನಾ ಹೆಮ್ಮಾರಿ