ಬಿಜೆಪಿ, ಆರ್‌ಎಸ್‌ಎಸ್‌ನಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ : ರಾಹುಲ್ ಗಾಂಧಿ

Webdunia
ಮಂಗಳವಾರ, 18 ಏಪ್ರಿಲ್ 2023 (10:13 IST)
ಬೀದರ್ : ಬಿಜೆಪಿ ಮತ್ತು ಆರ್ಎಸ್ಎಸ್ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದ್ದು, ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
 
ಸೋಮವಾರ ಬೀದರ್ನ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೀದರ್ ಬಸವಣ್ಣನವರ ಕರ್ಮಭೂಮಿ. ಮೊದಲು ಪ್ರಜಾಪ್ರಭುತ್ವದ ಹಾದಿ ತೋರಿಸಿದ್ದೇ ಬಸವಣ್ಣನವರು. ಇಂದು ದೇಶದಾದ್ಯಂತ ಆರ್ಎಸ್ಎಸ್ ಮತ್ತು ಬಿಜೆಪಿಯವರು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿರುವುದು ಬೇಸರದ ಸಂಗತಿ. ದೇಶದಲ್ಲಿ ಪ್ರಜಾಪ್ರಭುತ್ವನ್ನು ಕಾಪಾಡಿಕೊಳ್ಳಬೇಕೆಂದರೆ ನಾವೆಲ್ಲರೂ ಒಗ್ಗಟ್ಟಾಗಿ ಮುನ್ನಡೆಯಬೇಕು ಎಂದರು. 

ಬಿಜೆಪಿ ಹಾಗೂ ಆರ್ಎಸ್ಎಸ್ ಹಿಂದೂಸ್ಥಾನದಲ್ಲಿ ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿದೆ. ಅಲ್ಲದೇ ಬಡ ಮತ್ತು ದುರ್ಬಲ ವರ್ಗದ ಜನರ ಹಣವನ್ನು ಕಿತ್ತುಕೊಂಡು ಶ್ರೀಮಂತರಿಗೆ ನೀಡುತ್ತಿದೆ. ಪ್ರತೀ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಹಣವನ್ನು ಠೇವಣಿ ಇಡುವುದು,

ಕಪ್ಪು ಹಣದ ವಿರುದ್ಧ ಸಮರ ಸಾರುವುದು ಎಲ್ಲಾ ಪ್ರಧಾನಿ ನರೇಂದ್ರ ಮೋದಿಯವರ ಭರವಸೆಗಳು ಸುಳ್ಳಾಗಿದೆ. ಕಾಂಗ್ರೆಸ್ ಈ ರೀತಿಯಾದ ಸುಳ್ಳು ಭರವಸೆಗಳನ್ನು ಜನರಿಗೆ ನೀಡುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಕೊಟ್ಟಿರುವ ಭರವಸೆಗಳನ್ನು ಈಡೇರಿಸಲಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ, ಅಮಿತ್ ಶಾನ ಇಲ್ಲೇ ಹೂತು ಹಾಕ್ತೀವಿ: ಜೆಎನ್ ಯುವಿನಲ್ಲಿ ವಿದ್ಯಾರ್ಥಿಗಳ ಘೋಷಣೆ video

ತಿರುಪ್ಪರನ್ ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಲು ಹೈಕೋರ್ಟ್ ಅನುಮತಿ: ಡಿಎಂಕೆಗೆ ದೊಡ್ಡ ಮುಖಭಂಗ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಲೆಯಲ್ಲಿ ಇಂದು ಮತ್ತೆ ಏರಿಕೆ

ನಮ್ ಮನೆ ಮುಂದೆ ಪಲಾವ್, ನಾಟಿ ಕೋಳಿ ಹಂಚಿದ್ದು ಯಾರು ಗೊತ್ತಿಲ್ಲರೀ... ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments