Webdunia - Bharat's app for daily news and videos

Install App

ಟಿಎಂಸಿ ನಾಯಕನನ್ನು ಬಂಧಿಸಲು ತೆರಳಿದ್ದ ಇಡಿ ಅಧಿಕಾರಿಗಳ ಮೇಲೆ ದಾಳಿ

geetha
ಶುಕ್ರವಾರ, 5 ಜನವರಿ 2024 (17:20 IST)
ಅಕ್ರಮ ಆಸ್ತಿ ಪ್ರಕರಣದ ಆರೋಪದ ಮೇಲೆ ದಾಳಿ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೇ 200 ಮಂದಿಗೂ ಹೆಚ್ಚು ಜನರ ಗುಂಪೊಂದು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ 24 ಪರಗಣ ಜಿಲ್ಲೆಯ ಸಂದೇಶ್‌ ಖಲಿಯಲ್ಲಿ ಶುಕ್ರವಾರ ನಡೆದಿದೆ.
 
ಪಡಿತರ ಹಗರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕ ಶಾಹ್‌ ಜಹಾನ್‌ ಶೇಕ್‌ ನನ್ನು ಬಂಧಿಸಲು ಇಡಿ ಅಧಿಕಾರಿಗಳು ತೆರಳಿದ್ದರು.ದಾಳಿಯಲ್ಲಿ ಹಲವು ಇ.ಡಿ ಅಧಿಕಾರಿಗಳು ಭೀಕರವಾಗಿ ಗಾಯಗೊಂಡದ್ದು, ಅಧಿಕಾರಿಗಳ ವಾಹನವನ್ನೂ ಸಹ ಪುಡಿಗಟ್ಟಲಾಗಿದೆ. ದಾಳಿಯಲ್ಲಿ ಅರೆ ಮಿಲಟರಿ ಪಡೆಯ ಯೋಧರೂ ಸಹ ಗಾಯಗೊಂಡಿದ್ದಾರೆ. ಸ್ವತಃ ಶಾಜಹಾನ್‌ ಶೇಖ್‌ ಗಲಭೆಗೆ ಪ್ರಚೋದನೆ ನೀಡಿದ್ದು, ಇ ಡಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವಂತೆ ಗ್ರಾಮಸ್ಥರಿಗೆ ಪ್ರಚೋದನೆ ನೀಡಿದ್ದಾನೆ. ಸಧ್ಯ ಆರೋಪಿಯನ್ನು ಬಂಧಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments