Select Your Language

Notifications

webdunia
webdunia
webdunia
webdunia

ಆಂಧ್ರಪ್ರದೇಶದಲ್ಲಿ ಕನ್ನಡಿಗರ ಮೇಲೆ ಹಲ್ಲೆ ರಕ್ಷಣೆ ಕೊಡಲು ಸಿಎಂ ಮನವಿ

ಆಂಧ್ರಪ್ರದೇಶದಲ್ಲಿ ಕನ್ನಡಿಗರ ಮೇಲೆ ಹಲ್ಲೆ ರಕ್ಷಣೆ ಕೊಡಲು ಸಿಎಂ ಮನವಿ
ಬೆಂಗಳೂರು , ಗುರುವಾರ, 31 ಮಾರ್ಚ್ 2022 (17:01 IST)
ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಕನ್ನಡಿಗ ಭಕ್ತರ ಮೇಲೆ ಹಲ್ಲೆ ನಡೆದಿದೆ.
 
ಶ್ರೀಶೈಲದಲ್ಲಿ ಕರ್ನಾಟಕದ ಯಾತ್ರಿಗಳು ಮತ್ತು ಸ್ಥಳೀಯ ವ್ಯಾಪಾರಸ್ಥರ ಮಧ್ಯದಲ್ಲಿ ಘರ್ಷಣೆ ಉಂಟಾಗಿ ಹಲವು ವಾಹನಗಳು ಜಖಂ ಆಗಿದ್ದು ಇಬ್ಬರಿಗೆ ಗಾಯವಾಗಿರುವ ಘಟನೆ ನಡೆದಿದೆ.
ಈ ಸಬಂಧ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶ್ರೀಶೈಲಕ್ಕೆ ಯುಗಾದಿ ಸಂದರ್ಭದಲ್ಲಿ ಕರ್ನಾಟಕ ಸಹಿತ ಬೇರೆ ಬೇರೆ ರಾಜ್ಯಗಳಿಂದ ಭೇಟಿ ನೀಡುತ್ತಾರೆ. ಅಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಹೊರಗಿನಿಂದ ಬರುವ ಭಕ್ತರಿಗೆ ರಕ್ಷಣೆ ನೀಡಬೇಕು ಎಂದು ಆಂಧ್ರಪ್ರದೇಶದ ಮುಖ್ಯ ಮಂತ್ರಿಗಳಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಬ್ಯಾಗ್ ಹುಡುಕಲು ಇಂಡಿಗೋ ವೆಬ್ ಸೈಟ್ ಹ್ಯಾಕ್ ಮಾಡಿದ ಕಿಲಾಡಿ ಟೆಕ್ಕಿ..!!