Webdunia - Bharat's app for daily news and videos

Install App

ಕೇಜ್ರಿ ಮನೆ ಮೇಲೆ ದಾಳಿ, 8 ಬಂಧನ

Webdunia
ಗುರುವಾರ, 31 ಮಾರ್ಚ್ 2022 (20:53 IST)
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಮೇಲೆ ನಡೆದ ದಾಳಿಗೆ 8 ಜನರನ್ನು ದೆಹಲಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿತ್ತು. ದೆಹಲಿ ಕೇಜ್ರಿವಾಲ್ ಅವರ ನಿವಾಸದ ಭದ್ರತಾ ಆಸ್ತಿಗಳನ್ನು ಬಿಜೆಪಿ ಸಿಎಂ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳು ಮತ್ತು ಭದ್ರತಾ ತಡೆಗೋಡೆಗಳು ಧ್ವಂಸವಾಗಿದೆ. ಈ ಮೂಲಕ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಯತ್ನಿಸಿದೆ ಎಂದು ಆಪ್ ಪ್ರಮುಖ ಆರೋಪಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಇನ್ನೂ ಕೆಲವರ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 6 ಪೊಲೀಸರ ತಂಡವೊಂದು ಘಟನೆಗೆ ಸಂಬಂಧಿಸಿ ತನಿಖೆ ಕೈಗೊಂಡಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೈಕಲ್ ನಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆಯೇ ಬಿತ್ತು ಇ ರಿಕ್ಷಾ: ಮುಂದಾಗಿದ್ದು ಘನಘೋರ ಘಟನೆ Video

ಆರ್ ಎಸ್ಎಸ್ ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರದ ಹೊಸ ತಂತ್ರ

Video: ಉತ್ತರಾಖಂಡ ಸುರಂಗ ದುರಂತ: ಪ್ರವಾಹಕ್ಕೆ 7 ಕಾರ್ಮಿಕರ ದಾರುಣ ಸಾವು

Karnataka Weather; ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸೂಚನೆ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments