Webdunia - Bharat's app for daily news and videos

Install App

ಕೇಜ್ರಿ ಮನೆ ಮೇಲೆ ದಾಳಿ, 8 ಬಂಧನ

Webdunia
ಗುರುವಾರ, 31 ಮಾರ್ಚ್ 2022 (20:53 IST)
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಮೇಲೆ ನಡೆದ ದಾಳಿಗೆ 8 ಜನರನ್ನು ದೆಹಲಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿತ್ತು. ದೆಹಲಿ ಕೇಜ್ರಿವಾಲ್ ಅವರ ನಿವಾಸದ ಭದ್ರತಾ ಆಸ್ತಿಗಳನ್ನು ಬಿಜೆಪಿ ಸಿಎಂ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳು ಮತ್ತು ಭದ್ರತಾ ತಡೆಗೋಡೆಗಳು ಧ್ವಂಸವಾಗಿದೆ. ಈ ಮೂಲಕ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಯತ್ನಿಸಿದೆ ಎಂದು ಆಪ್ ಪ್ರಮುಖ ಆರೋಪಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಇನ್ನೂ ಕೆಲವರ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 6 ಪೊಲೀಸರ ತಂಡವೊಂದು ಘಟನೆಗೆ ಸಂಬಂಧಿಸಿ ತನಿಖೆ ಕೈಗೊಂಡಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆರ್ ಸಿಬಿ ವಿರುದ್ಧವೇ ಕೇಸ್

ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮುಂದಿನ ಸುದ್ದಿ
Show comments