Webdunia - Bharat's app for daily news and videos

Install App

ಮಂಗಳೂರಿನ ಮೀನುಗಾರರ ಮೇಲೆ ಹಲ್ಲೆ

Webdunia
ಭಾನುವಾರ, 12 ಫೆಬ್ರವರಿ 2023 (14:44 IST)
ಮಂಗಳೂರು : ಕನ್ಯಾಕುಮಾರಿ ಸಮುದ್ರದಲ್ಲಿ ಮಂಗಳೂರಿನ ಮೀನುಗಾರರ ಮೇಲೆ ಕಲ್ಲೆಸೆದು ಹಲ್ಲೆ ನಡೆಸಿದ ಘಟನೆ ನಡೆದಿದೆ.
 
ಆಳ ಸಮುದ್ರದ ಮೀನುಗಾರಿಕೆಗೆ ಮಂಗಳೂರಿನಿಂದ ಸುಮಾರು ಏಳೆಂಟು ಬೋಟ್ಗಳು ಕನ್ಯಾಕುಮಾರಿ ಬಳಿ ತೆರಳಿದ್ದರು. ಈ ವೇಳೆ ತಮಿಳುನಾಡಿನ ಕನ್ಯಾಕುಮಾರಿ ಬಳಿ ಮಂಗಳೂರು ಮೀನುಗಾರರು ಮೀನುಗಾರಿಕೆ ನಡೆಸುತ್ತಿದ್ದಾಗ ತಮಿಳು ಮೀನುಗಾರರು ಅವರನ್ನು ತಡೆದಿದ್ದಾರೆ.

ಅದಾದ ಬಳಿಕ ಸಮುದ್ರದ ಮಧ್ಯೆಯೇ ಹತ್ತಾರು ಬೋಟ್ಗಳಿಂದ ಸುತ್ತುವರಿದು ಮಂಗಳೂರಿನ ಮೀನುಗಾರರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ವಿಧಾನಸೌಧದ ಬಳಿ ಬಿಜೆಪಿ ಹೈಡ್ರಾಮಾ: ವಿಜಯೇಂದ್ರ, ಅಶೋಕ್ ವಶಕ್ಕೆ Video

ಫ್ಲೈ ಓವರ್ ಪಿಲ್ಲರ್ ಮೇಲೆ ಮನೆಯ ಮಾಡಿ… ಈ ವಿಡಿಯೋ ನೋಡಿದ್ರೆ ಹೀಗೂ ಇರ್ತಾರಾ ಗುರೂ ಎನಿಸಬಹುದು Video

ವೇದಿಕೆ ಮೇಲೆಯೇ ರಾಹುಲ್ ಗಾಂಧಿಗೆ ಕಿಸ್ ಮಾಡಿದ ಯುವತಿ: ಆಮೇಲೇನಾಯ್ತು ನೋಡಿ Video

ಬ್ಯಾಟ್ ಮ್ಯಾನ್ ಸೂಪರ್ ಹೀರೋ ಆಗಿ ಬದಲಾದ ರಾಹುಲ್ ಗಾಂಧಿ: ದೆಹಲಿಯಲ್ಲಿ ಪೋಸ್ಟರ್ ವೈರಲ್

ಮುಂದಿನ ಸುದ್ದಿ
Show comments