Daily Horoscope

ಇಂದು ಶಾಸಕರ ಬೇನಾಮಿ ಆಸ್ತಿ ಮೇಲೂ ದಾಳಿ ಸಾಧ್ಯತೆ

Webdunia
ಶನಿವಾರ, 4 ಮಾರ್ಚ್ 2023 (10:11 IST)
ದಾವಣಗೆರೆ : ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲೋಕಾಯುಕ್ತ ದಾಳಿಗೊಳಗಾಗಿದ್ದು, ಮಾಡಾಳ್ ವಿರೂಪಾಕ್ಷಪ್ಪ ಸೇರಿದ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು,
 
ಶಾಸಕರ ನಿವಾಸ ಮಾಡಾಳ್ ಗ್ರಾಮದಲ್ಲಿರುವ ನಿವಾಸಕ್ಕೆ ಲೋಕಾಯುಕ್ತ ಅಧಿಕಾರಿಗಳು ಬೆಳಗ್ಗೆಯಿಂದ ಸತತ 11 ಗಂಟೆಗಳ ಕಾಲ ನಿರಂತರವಾಗಿ ತಲಾಶ್ ನಡೆಸಿದ್ದು, ಹತ್ತು ಲಕ್ಷಕ್ಕೂ ಹೆಚ್ಚು ನಗದು ಹಾಗೂ ಆಭರಣ ಸಿಕ್ಕಿವೆ.

ಬೆಂಗಳೂರಿನಲ್ಲಿ ದಾಳಿ ನಡೆಸಿದ 17 ಗಂಟೆಗಳ ನಂತರ ಶಾಸಕರ ಸ್ವ ಗ್ರಾಮದಲ್ಲಿ ದಾಳಿ ನಡೆಸಿದ್ದು, ಬೆಟ್ಟ ಬಗೆದು ಹೆಗ್ಗಣ ಹಿಡಿದಂತಾಗಿದೆ. ಅಲ್ಲದೆ ಅಪಾರ ಪ್ರಾಮಾಣದ ಬೇನಾಮಿ ಆಸ್ತಿಯ ಬಗ್ಗೆ ಹೊಗೆಯಾಡುತ್ತಿದೆ.

ಚನ್ನಗಿರಿ ಕ್ಷೇತ್ರ ಎಂದರೆ ಮಾಡಾಳ್ ವಿರೂಪಾಕ್ಷಪ್ಪ, ಮಾಡಾಳ್ ವಿರೂಪಾಕ್ಷಪ್ಪ ಎಂದರೆ ಬಿಜೆಪಿ ಭದ್ರ ಕೋಟೆ. ಆದರೆ ಇದೀಗ ಚುನಾವಣೆ ಸಮೀಪದಲ್ಲೇ ಲೋಕಾಯುಕ್ತ ಶಾಕ್ ಕೊಟ್ಟಿದೆ. ಲಂಚ ಪಡೆಯುವಾಗಲೇ ಶಾಸಕರ ಪುತ್ರ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿರೋದು ಶಾಸಕರನ್ನು ಬುಡಮೇಲಾಗಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆಗಿದ್ದಕ್ಕೆ ಸಚಿವರ ಮೇಲೆ ಸಿಟ್ಟಾದ ಕೆಸಿ ವೇಣುಗೋಪಾಲ್ ಹೇಳಿದ್ದೇನು

ಮುಂದಿನ ಸುದ್ದಿ
Show comments