ಅರ್ಚಕರ ಮನೆ ಮೇಲೆ ಧಾಳಿ

Webdunia
ಮಂಗಳವಾರ, 3 ಆಗಸ್ಟ್ 2021 (18:49 IST)
ಕಳೆದ  ಶುಕ್ರವಾರ ರಾತ್ರಿ ಬನಶಂಕರಿ ದೇವಾಲಯ ದ ಮುಖ್ಯ ಅರ್ಚಕ ಸತ್ಯನಾರಾಯಣ ಶಾಸ್ತ್ರೀ ರವರ ಮನೆಗೆ ನುಗ್ಗಿ ಅಕ್ರಮವಾಗಿ ವಿಡಿಯೋ ಮಾಡಿ.ಮನೆಯಲ್ಲಿದ್ದ ವಸ್ತುಗಳನ್ನ ಚೆಲ್ಲಾಪಿಲ್ಲಿ‌ಮಾಡಿದ್ದ.ದಾರ್ಮಿಕ ಪರಿಷತ್ ನ ಸದಸ್ಯ ವೆಂಕಟೇಶ ಮೂರ್ತಿ ಯ ಮೇಲೆ ಕುಮಾರಸ್ವಾಮಿ‌ ಲೇಔಟ್ ಪೋಲೀಸ್ ಠಾಣೆಯಲ್ಲಿ ದೂರು ದಾಖ ಲಾಗಿ‌ ಎಪ್.ಐ.ಆರ್ ಹಾಕಲಾಗಿದೆ.ಆದರೆ ಇಲ್ಲಿಯವರೆಗೆ ವೆಂಕಟೇಶ ಮೂರ್ತಿಯನ್ನ ಅರೆಸ್ಟ್ ಮಾಡದೇ ಇರುವುದನ್ನು ರಾಜ್ಯದಾದ್ಯಂತ ಅರ್ಚಕರ ಸಂಘಟನೆಗಳು ಖಂಡಿಸಿದೆ.
ಮಂಡ್ಯದಲ್ಲಿ ಮುಜರಾಯಿ ಇಲಾಖೆಯ ದೇವಸ್ಥಾನ ದ ಅರ್ಚಕ ರವಿ ಯವರ ಮೇಲೆ ನಡೆದ  ಮಾರಣಾಂತಿಕ ಹಲ್ಲೆಯನ್ನು ಮಾಡಿದವರನ್ನು ಬಂದಿಸಿಲ್ಲ.ಇದರ ಬಗ್ಗೆಯೂ ಎಲ್ಲೆಡೆ ಆಕ್ರೋಶಕ್ಕೆ ಗುರಿಯಾಗಿದೆ.ಕರ್ನಾಟಕ ವೀರಶೈವ ಅರ್ಚಕರ ಹಾಗೂ ಪುರೋಹಿತರ ಸಂಘ ಸಹ ಖಂಡಿಸಿದೆ ಆ ಸಂಘದ ಪ್ರಮುಖರಾದ ಡಾ.ರಾಜಕುಮಾರ ಶಾಸ್ತ್ರೀ ಸರ್ಕಾರವನ್ನು ಒತ್ತಾಯಿಸಿದ್ದಾರೆ  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments