Webdunia - Bharat's app for daily news and videos

Install App

ಛಾಫಾಕಾಗದ ಮಾರಟ ಜಾಲದ ಮೇಲೆ ದಾಳಿ

Webdunia
ಭಾನುವಾರ, 14 ನವೆಂಬರ್ 2021 (19:50 IST)
ಇಂದು ದಾಳಿ ನಡೆಸಿದ ಪೂರ್ವ ವಿಭಾಗದ ಪೊಲೀಸರು ಹಳೆ ಛಾಫಾಕಾಗದ ಮಾರಟ ಜಾಲದ ಮೇಲೆ ದಾಳಿ  ನಡೆಸಿ  5 ಜನ ಆರೋಪಿಗಳನ್ನಬಂಧಿಸಿದ್ದಾರೆ.ಬ್ಯಾಟರಾಯನಪುರ,ಕೋರಮಂಗಲ ಸೇರಿದಂತೆ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ ಪೊಲೀಸರು ಬಂಡಲ್ ಗಟ್ಟಲೆ ಛಾಫ ಕಾಗದವನ್ನು ವಶಪಡಿಸಿಕೊಂಡಿದ್ದಾರೆ.ಈ ಹಳೆ ಛಾಪಕಾಗದಗಳಿಂದ ಸಾಕಷ್ಟು ಅಪರಾಧ ಕೃತ್ಯಗಳನ್ನ ನಡೆಸ್ತಾ ಇದ್ದ ಆರೋಪಿಗಳು,ಲಿಟೀಗೇಷನ್ ಸೈಟ್ ಗಳ ಕಬ್ಜ ಮಾಡೋಕೆ ಈ ಛಾಫಕಾಗದ ಗಳನ್ನ ರೆಡಿ ಮಾಡ್ತಾ ಇದ್ರು.ಇನ್ನು  ಖಚಿತ ಮಾಹಿತಿ ಪಡೆದ ಪೊಲೀಸರು ಹೈ ಕೋರ್ಟ್ ನಿರ್ದೇಶನದಂತೆ ಆರೋಪಿಗಳನ್ನ ಅಂದರ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಮುಂದಿನ ಸುದ್ದಿ
Show comments