Webdunia - Bharat's app for daily news and videos

Install App

ಛಾಫಾಕಾಗದ ಮಾರಟ ಜಾಲದ ಮೇಲೆ ದಾಳಿ

Webdunia
ಭಾನುವಾರ, 14 ನವೆಂಬರ್ 2021 (19:50 IST)
ಇಂದು ದಾಳಿ ನಡೆಸಿದ ಪೂರ್ವ ವಿಭಾಗದ ಪೊಲೀಸರು ಹಳೆ ಛಾಫಾಕಾಗದ ಮಾರಟ ಜಾಲದ ಮೇಲೆ ದಾಳಿ  ನಡೆಸಿ  5 ಜನ ಆರೋಪಿಗಳನ್ನಬಂಧಿಸಿದ್ದಾರೆ.ಬ್ಯಾಟರಾಯನಪುರ,ಕೋರಮಂಗಲ ಸೇರಿದಂತೆ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ ಪೊಲೀಸರು ಬಂಡಲ್ ಗಟ್ಟಲೆ ಛಾಫ ಕಾಗದವನ್ನು ವಶಪಡಿಸಿಕೊಂಡಿದ್ದಾರೆ.ಈ ಹಳೆ ಛಾಪಕಾಗದಗಳಿಂದ ಸಾಕಷ್ಟು ಅಪರಾಧ ಕೃತ್ಯಗಳನ್ನ ನಡೆಸ್ತಾ ಇದ್ದ ಆರೋಪಿಗಳು,ಲಿಟೀಗೇಷನ್ ಸೈಟ್ ಗಳ ಕಬ್ಜ ಮಾಡೋಕೆ ಈ ಛಾಫಕಾಗದ ಗಳನ್ನ ರೆಡಿ ಮಾಡ್ತಾ ಇದ್ರು.ಇನ್ನು  ಖಚಿತ ಮಾಹಿತಿ ಪಡೆದ ಪೊಲೀಸರು ಹೈ ಕೋರ್ಟ್ ನಿರ್ದೇಶನದಂತೆ ಆರೋಪಿಗಳನ್ನ ಅಂದರ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments