Webdunia - Bharat's app for daily news and videos

Install App

ಛಾಫಾಕಾಗದ ಮಾರಟ ಜಾಲದ ಮೇಲೆ ದಾಳಿ

Webdunia
ಭಾನುವಾರ, 14 ನವೆಂಬರ್ 2021 (19:50 IST)
ಇಂದು ದಾಳಿ ನಡೆಸಿದ ಪೂರ್ವ ವಿಭಾಗದ ಪೊಲೀಸರು ಹಳೆ ಛಾಫಾಕಾಗದ ಮಾರಟ ಜಾಲದ ಮೇಲೆ ದಾಳಿ  ನಡೆಸಿ  5 ಜನ ಆರೋಪಿಗಳನ್ನಬಂಧಿಸಿದ್ದಾರೆ.ಬ್ಯಾಟರಾಯನಪುರ,ಕೋರಮಂಗಲ ಸೇರಿದಂತೆ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ ಪೊಲೀಸರು ಬಂಡಲ್ ಗಟ್ಟಲೆ ಛಾಫ ಕಾಗದವನ್ನು ವಶಪಡಿಸಿಕೊಂಡಿದ್ದಾರೆ.ಈ ಹಳೆ ಛಾಪಕಾಗದಗಳಿಂದ ಸಾಕಷ್ಟು ಅಪರಾಧ ಕೃತ್ಯಗಳನ್ನ ನಡೆಸ್ತಾ ಇದ್ದ ಆರೋಪಿಗಳು,ಲಿಟೀಗೇಷನ್ ಸೈಟ್ ಗಳ ಕಬ್ಜ ಮಾಡೋಕೆ ಈ ಛಾಫಕಾಗದ ಗಳನ್ನ ರೆಡಿ ಮಾಡ್ತಾ ಇದ್ರು.ಇನ್ನು  ಖಚಿತ ಮಾಹಿತಿ ಪಡೆದ ಪೊಲೀಸರು ಹೈ ಕೋರ್ಟ್ ನಿರ್ದೇಶನದಂತೆ ಆರೋಪಿಗಳನ್ನ ಅಂದರ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments