Webdunia - Bharat's app for daily news and videos

Install App

ಬಟ್ಟೆಯನ್ನೂ ಹರಿದು ಶಾಸಕನ ಮೇಲೆ ಹಲ್ಲೆ - ಸ್ಥಳದಲ್ಲಿ ವಿಡಿಯೋ ಹರಿಬಿಟ್ಟ ಶಾಸಕ

Webdunia
ಸೋಮವಾರ, 21 ನವೆಂಬರ್ 2022 (15:40 IST)
ಕಾಡಾನೆ ದಾಳಿಯಿಂದ ಮಹಿಳೆ ಮೃತಪಟ್ಟ ಘಟನೆ ಸಂಬಂಧ ಮಹಿಳೆಯ ಮೃತದೇಹ ನೋಡಲು ಬಂದ ಶಾಸಕ ಎಂ.ಪಿ.ಕುಮಾರಸ್ವಾಮಿ ಸ್ಥಳಕ್ಕೆ ತೆರಳಿದರು. ಈ ವೇಳೆ ಎಂ.ಪಿ.ಕುಮಾರಸ್ವಾಮಿಗೆ ಗ್ರಾಮಸ್ಥರು ಘೇರಾವ್ ಹಾಕಿ ಹಲ್ಲೆ ನಡೆಸಿದ್ದಾರೆ. ಬಟ್ಟೆಯನ್ನೂ ಹರಿದು ಶಾಸಕನ ಮೇಲೆ ಆಕ್ರೋಶ ಹೊರಹಾಕಿದ್ದಾರೆ.
 
  ಇತ್ತ ಶಾಸಕ ಹರಿದ ಬಟ್ಟೆಯಲ್ಲೇ ವಿಡಿಯೋ ಹರಿಬಿಟ್ಟಿದ್ದಾನೆ.ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಮೃತದೇಹವನ್ನು ವೀಕ್ಷಿಸಲು ತೆರಳಿದೆ.ನನ್ನ ಮೇಲೆ ಗ್ರಾಮಸ್ಥರು ಆಕ್ರೋಶಗೊಂಡು ಅಟ್ಟಾಡಿಸಿದ್ದಲ್ಲದೇ ಹಲ್ಲೆಯನ್ನೂ ಮಾಡಿದ್ದಾರೆ.ಇದು ವ್ಯವಸ್ಥಿತ ಪಿತೂರಿತಯಾಗಿದೆ. ನಮ್ಮದೇ ಸರ್ಕಾರದ ಪೊಲೀಸ್ ಇಲಾಖೆ ನನಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಶಾಸಕ  ಎಂಪಿ ಕುಮಾರಸ್ವಾಮಿ ಅಸಾಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments