Webdunia - Bharat's app for daily news and videos

Install App

ಬಟ್ಟೆಯನ್ನೂ ಹರಿದು ಶಾಸಕನ ಮೇಲೆ ಹಲ್ಲೆ - ಸ್ಥಳದಲ್ಲಿ ವಿಡಿಯೋ ಹರಿಬಿಟ್ಟ ಶಾಸಕ

Webdunia
ಸೋಮವಾರ, 21 ನವೆಂಬರ್ 2022 (15:40 IST)
ಕಾಡಾನೆ ದಾಳಿಯಿಂದ ಮಹಿಳೆ ಮೃತಪಟ್ಟ ಘಟನೆ ಸಂಬಂಧ ಮಹಿಳೆಯ ಮೃತದೇಹ ನೋಡಲು ಬಂದ ಶಾಸಕ ಎಂ.ಪಿ.ಕುಮಾರಸ್ವಾಮಿ ಸ್ಥಳಕ್ಕೆ ತೆರಳಿದರು. ಈ ವೇಳೆ ಎಂ.ಪಿ.ಕುಮಾರಸ್ವಾಮಿಗೆ ಗ್ರಾಮಸ್ಥರು ಘೇರಾವ್ ಹಾಕಿ ಹಲ್ಲೆ ನಡೆಸಿದ್ದಾರೆ. ಬಟ್ಟೆಯನ್ನೂ ಹರಿದು ಶಾಸಕನ ಮೇಲೆ ಆಕ್ರೋಶ ಹೊರಹಾಕಿದ್ದಾರೆ.
 
  ಇತ್ತ ಶಾಸಕ ಹರಿದ ಬಟ್ಟೆಯಲ್ಲೇ ವಿಡಿಯೋ ಹರಿಬಿಟ್ಟಿದ್ದಾನೆ.ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಮೃತದೇಹವನ್ನು ವೀಕ್ಷಿಸಲು ತೆರಳಿದೆ.ನನ್ನ ಮೇಲೆ ಗ್ರಾಮಸ್ಥರು ಆಕ್ರೋಶಗೊಂಡು ಅಟ್ಟಾಡಿಸಿದ್ದಲ್ಲದೇ ಹಲ್ಲೆಯನ್ನೂ ಮಾಡಿದ್ದಾರೆ.ಇದು ವ್ಯವಸ್ಥಿತ ಪಿತೂರಿತಯಾಗಿದೆ. ನಮ್ಮದೇ ಸರ್ಕಾರದ ಪೊಲೀಸ್ ಇಲಾಖೆ ನನಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಶಾಸಕ  ಎಂಪಿ ಕುಮಾರಸ್ವಾಮಿ ಅಸಾಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments