Webdunia - Bharat's app for daily news and videos

Install App

ರಾಮ ಧ್ವಜ ಕೊಂಡೊಯ್ಯುತ್ತಿದ್ದವರ ಮೇಲೆ ಹಲ್ಲೆ

geetha
ಸೋಮವಾರ, 22 ಜನವರಿ 2024 (18:34 IST)
ಮುಂಬೈ : ಒಂದೇ ಬಾರಿಗೆ 200 ಮಂದಿ ಜನರ ಗುಂಪೊಂದು ಹಲ್ಲೆ ನಡೆಸಲು ಪೂರ್ವ ಸಿದ್ದತೆ ನಡೆಸಿದ್ದರು ಎನ್ನಲಾಗಿದೆ. ಆಕ್ರಮಣಕಾರಿಗಳು ವಾಹನಗಳನ್ನು ಪುಡಿಗಟ್ಟುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲಾರಂಭಿಸಿದೆ. ಹಲವರು ರಕ್ತಸಿಕ್ತರಾಗುವಂತೆ ಹಲ್ಲೆ ನಡೆಸಲಾಗಿದೆ. 

ಮುಂಬೈ : ಒಂದೇ ಬಾರಿಗೆ 200 ಮಂದಿ ಜನರ ಗುಂಪೊಂದು ಹಲ್ಲೆ ನಡೆಸಲು ಪೂರ್ವ ಸಿದ್ದತೆ ನಡೆಸಿದ್ದರು ಎನ್ನಲಾಗಿದೆ. ಆಕ್ರಮಣಕಾರಿಗಳು ವಾಹನಗಳನ್ನು ಪುಡಿಗಟ್ಟುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲಾರಂಭಿಸಿದೆ. ಹಲವರು ರಕ್ತಸಿಕ್ತರಾಗುವಂತೆ ಹಲ್ಲೆ ನಡೆಸಲಾಗಿದೆ. 

ಮುಂಬೈ ಡಿಸಿಪಿ ಜಯಂತ್‌ ಬಾಜ್ಬಲೆ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಭಾನುವಾರ ರಾತ್ರಿ 11 ರ ಸುಮಾರಿ ಗೆ ಈ ಘಟನೆ ನಡೆದಿದೆ. ಜೈಶ್ರೀರಾಮ ಎಂದು ಘೋಷಣೆ ಕೂಗುತ್ತಿದ್ದ ನಾಲ್ವರನ್ನು ನಯಾನಗರದಲ್ಲಿ ಮುಸ್ಲಿಂ ಸಮುದಾಯದ ಗುಂಪು   ಅಡ್ಡಗಟ್ಟಿ ಹಲ್ಲೆ ನಡೆಸಿದೆ. ಘಟನೆ ಕುರಿತಂತೆ ಇದುವರೆಗೂ ಐವರನ್ನು ಬಂಧಿಸಲಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments