Webdunia - Bharat's app for daily news and videos

Install App

ರಾಮ ಧ್ವಜ ಕೊಂಡೊಯ್ಯುತ್ತಿದ್ದವರ ಮೇಲೆ ಹಲ್ಲೆ

geetha
ಸೋಮವಾರ, 22 ಜನವರಿ 2024 (18:34 IST)
ಮುಂಬೈ : ಒಂದೇ ಬಾರಿಗೆ 200 ಮಂದಿ ಜನರ ಗುಂಪೊಂದು ಹಲ್ಲೆ ನಡೆಸಲು ಪೂರ್ವ ಸಿದ್ದತೆ ನಡೆಸಿದ್ದರು ಎನ್ನಲಾಗಿದೆ. ಆಕ್ರಮಣಕಾರಿಗಳು ವಾಹನಗಳನ್ನು ಪುಡಿಗಟ್ಟುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲಾರಂಭಿಸಿದೆ. ಹಲವರು ರಕ್ತಸಿಕ್ತರಾಗುವಂತೆ ಹಲ್ಲೆ ನಡೆಸಲಾಗಿದೆ. 

ಮುಂಬೈ : ಒಂದೇ ಬಾರಿಗೆ 200 ಮಂದಿ ಜನರ ಗುಂಪೊಂದು ಹಲ್ಲೆ ನಡೆಸಲು ಪೂರ್ವ ಸಿದ್ದತೆ ನಡೆಸಿದ್ದರು ಎನ್ನಲಾಗಿದೆ. ಆಕ್ರಮಣಕಾರಿಗಳು ವಾಹನಗಳನ್ನು ಪುಡಿಗಟ್ಟುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲಾರಂಭಿಸಿದೆ. ಹಲವರು ರಕ್ತಸಿಕ್ತರಾಗುವಂತೆ ಹಲ್ಲೆ ನಡೆಸಲಾಗಿದೆ. 

ಮುಂಬೈ ಡಿಸಿಪಿ ಜಯಂತ್‌ ಬಾಜ್ಬಲೆ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಭಾನುವಾರ ರಾತ್ರಿ 11 ರ ಸುಮಾರಿ ಗೆ ಈ ಘಟನೆ ನಡೆದಿದೆ. ಜೈಶ್ರೀರಾಮ ಎಂದು ಘೋಷಣೆ ಕೂಗುತ್ತಿದ್ದ ನಾಲ್ವರನ್ನು ನಯಾನಗರದಲ್ಲಿ ಮುಸ್ಲಿಂ ಸಮುದಾಯದ ಗುಂಪು   ಅಡ್ಡಗಟ್ಟಿ ಹಲ್ಲೆ ನಡೆಸಿದೆ. ಘಟನೆ ಕುರಿತಂತೆ ಇದುವರೆಗೂ ಐವರನ್ನು ಬಂಧಿಸಲಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments