Webdunia - Bharat's app for daily news and videos

Install App

ಯುವತಿಯರ ಜೊತೆ ನಡುರಾತ್ರಿ ತಿರುಗಾಡುತ್ತಿದ್ದ ಯುವಕರ ಮೇಲೆ ಹಲ್ಲೆ?

Webdunia
ಭಾನುವಾರ, 11 ಡಿಸೆಂಬರ್ 2022 (14:45 IST)
ಮಂಗಳೂರು : ನಗರದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಸುಳ್ಯದಲ್ಲಿ ಮುಸ್ಲಿಂ ಜೋಡಿಗೆ ಮುಸ್ಲಿಂ ಯುವಕರೇ ಹಲ್ಲೆ ನಡೆಸಿದ ಘಟನೆಯ ನೆನಪು ಮಾಸುವ ಮೊದಲೇ ಮತ್ತೆ ಮಂಗಳೂರು ನಗರದಲ್ಲಿ ಹಲ್ಲೆಗೆ ಯತ್ನ ನಡೆದಿದೆ.

ಮುಸ್ಲಿಂ ಯುವಕರೊಂದಿಗೆ ಹಿಂದೂ ಯುವತಿಯರು ತಡ ರಾತ್ರಿ ಸುತ್ತಾಡುತ್ತಿದ್ದುದನ್ನು ನೋಡಿದ್ದ ಬಜರಂಗದಳದ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ.

ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದ ಕರಾವಳಿಯಲ್ಲಿ ನೈತಿಕ ಪೊಲೀಸ್ಗಿರಿ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಈ ಬಾರಿಯೂ ಆಗ್ಗಾಗ್ಗೆ ನೈತಿಕ ಪೊಲೀಸ್ ಗಿರಿ ಬೆಳಕಿಗೆ ಬರುತ್ತಿದೆ. ಕಳೆದ 2 ದಿನದ ಹಿಂದೆ ಸುಳ್ಯದ ಸಂತೋಷ್ ಚಿತ್ರ ಮಂದಿರಕ್ಕೆ ಕಾಂತಾರ ಚಿತ್ರ ನೋಡಲು ಬಂದ ಮುಸ್ಲಿಂ ಜೋಡಿಗೆ ಹಿಗ್ಗಾಮುಗ್ಗ ಥಳಿಸಲಾಗಿತ್ತು.

ಹಿಂದೂ ಧರ್ಮದ ದೈವಾರಾಧನೆಗೆ ಸಂಬಂಧಿಸಿದ ಕಾಂತಾರ ಚಿತ್ರವನ್ನು ನೋಡಲು ಬಂದಿದ್ದ ಮುಸ್ಲಿಂ ವಿದ್ಯಾರ್ಥಿ ಜೋಡಿಗೆ ಮುಸ್ಲಿಂ ಯುವಕರೇ ಹಲ್ಲೆ ನಡೆಸಿದ್ದರು. ಕಾಂತಾರ ಚಿತ್ರವನ್ನು ನೋಡದಂತೆ ತಾಕೀತು ಮಾಡಿದ್ದರು.

ಸುಳ್ಯದ ಹಲ್ಲೆಯ ಘಟನೆಯ ನೆನಪು ಮಾಸುವ ಮೊದಲೇ ನಿನ್ನೆ ತಡ ರಾತ್ರಿ ಬಜರಂಗದಳದ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿಗೆ ಯತ್ನಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments