Webdunia - Bharat's app for daily news and videos

Install App

ಬಿಜೆಪಿ ಮುಖಂಡರ ಪುತ್ರನಿಂದ ಹಲ್ಲೆ?

Webdunia
ಶುಕ್ರವಾರ, 5 ಮೇ 2023 (15:33 IST)
ಚುನಾವಣಾ ಪ್ರಚಾರಕ್ಕೆ ಬಂದಾಗ ಪ್ರಶ್ನೆ ಮಾಡಿದ ಮಹಿಳೆ ಮೇಲೆ ಹಾಸನ ಬಿಜೆಪಿ ಮುಖಂಡ, ನಗರಸಭೆ ಅಧ್ಯಕ್ಷ ಮೋಹನ್ ಕುಮಾರ್ ಪುತ್ರ ಚೇತನ್ ಹಲ್ಲೆ ನಡೆಸಿದ್ದಾರೆಂದು ಆರೋಪ ಕೇಳಿ ಬಂದಿದೆ.. ಹಾಸನ ಹೊಸಕೊಪ್ಪಲು ಬಡಾವಣೆಯ ಗಾಂಧಿನಗರದಲ್ಲಿ ಚೇತನ್​​ ನಿನ್ನೆ ರಾತ್ರಿ ಬಿಜೆಪಿ ಅಭ್ಯರ್ಥಿ ಶಾಸಕ ಪ್ರೀತಂ ಗೌಡ ಪರ ಪ್ರಚಾರಕ್ಕೆ ತೆರಳಿದ್ದರು. ಈ ವೇಳೆ
ಗೀತಮ್ಮ ಎಂಬ ಮಹಿಳೆ ನಮ್ಮ ಮನೆ ಬಳಿ ಕಸ ಸಂಗ್ರಹ ವಾಹನ ಬರೋದಿಲ್ಲ.. ಬೀದಿ ದೀಪ ಹಾಕಿಸಿ ಎಂದು ಮನವಿ ಮಾಡಿದ್ದಾರೆ.. ನಮ್ಮ ಬೇಡಿಕೆ ಈಡೇರಿಸಿ ಆನಂತರ ಮತ ಹಾಕ್ತೇವೆ ಎಂದು ಮಹಿಳೆ ಹೇಳಿದ್ದು, ಇದಕ್ಕೆ ಚೇತನ್​​ಆಕ್ರೋಶಗೊಂಡು ಹಲ್ಲೆ ನಡೆಸಿದ್ದಾರಂತೆ.. ಪ್ರಶ್ನೆ ಮಾಡಿದ ಮಹಿಳೆ ಮೇಲೆ ಹಲ್ಲೆ ಮಾಡಿ, ಮನೆಯ ಗೇಟ್ ಒದ್ದು ಗಲಾಟೆ ಮಾಡಿದ್ದಾಗಿ ಆರೋಪ ಕೇಳಿ ಬಂದಿದೆ. ಮನೆ ಮುಂದೆ ಗಲಾಟೆ ಮಾಡೋ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.. ನಗರಸಭೆ ಅಧ್ಯಕ್ಷ ಪುತ್ರ ಚೇತನ್ ಮತ್ತು ಸುಪ್ರೀತ್​​​ ಎಂಬುವವರ ವಿರುದ್ಧ ಹಾಸನ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments