Webdunia - Bharat's app for daily news and videos

Install App

ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನ- ಯುವಕ ಸಾವು

geetha
ಮಂಗಳವಾರ, 6 ಫೆಬ್ರವರಿ 2024 (14:00 IST)
ಬೆಂಗಳೂರು-ದೊಣ್ಣೆಯಿಂದ ಹಲ್ಲೆ ನಡೆಸಿ ಭಾನುವಾರ ರಾತ್ರಿ ಗಲಾಟೆ ನಡೆಸಲಾಗಿದೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೇಮಂತ್ ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ಸಾವಾನಾಪ್ಪಿದ್ದಾನೆ.ಹೇಮಂತ್ ಅಲಿಯಾಸ್ ಕುಷ್ಕಾ ಎಂಬಾತನನ್ನ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.ಕಿರಣ್ ಮತ್ತು ಗ್ಯಾಂಗ್ ನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನ ನಡೆದಿದೆ. ಹಲ್ಲೆ  ಮಾಡಿ ಠಾಣೆಗೆ ತೆರಳಿ ಸರೆಂಡರ್ ಆಗಿದ್ದಾರೆ ನಂತರ ಹೇಮಂತ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಹೇಮಂತ್ ಸಾವಾನಾಪಿದ್ದಾನೆ ಯುವತಿಯ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಭಾನುವಾರ ರಾತ್ರಿ ಕಿರಣ್ ಆ್ಯಂಡ್ ಗ್ಯಾಂಗ್ ಕೆಂಗೇರಿ ಬಳಿಯ ಹೇಮಂತ್ ಮನೆಗೆ ತೆರಳಿದ್ದಾರೆ.ಅಲ್ಲಿಂದ ಹೇಮಂತ್ ನನ್ನು ಬಾಗಲಗುಂಟೆ ಗೆ ಕರೆದುಕೊಂಡು ಗ್ಯಾಂಗ್  ಹೋಗಿದೆ.ಬಾಗಲಗುಂಟೆ ಬಳಿ ಹಲ್ಲೆ ಮಾಡಿ ನಂತರ ಪೊಲೀಸರಿಗೆ ಸರೆಂಡರ್ ಆಗಿದ್ದಾರೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೇಮಂತ್ ಸಾವಾನಾಪ್ಪಿದ್ದಾನೆ.ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments