Webdunia - Bharat's app for daily news and videos

Install App

KPSCಗೆ ಮುತ್ತಿಗೆಗೆ ಯತ್ನ

Webdunia
ಬುಧವಾರ, 4 ಮೇ 2022 (19:41 IST)
PSI ಪರೀಕ್ಷೆ ಅಕ್ರಮ ಪ್ರಕರಣ ವಿರೋಧಿಸಿ KPSC ಆಯೋಗಕ್ಕೆ ಮುತ್ತಿಗೆ ಹಾಕಲು ಆಪ್ ಕಾರ್ಯಕರ್ತರು ಮುಂದಾದರು. ನಗರದ ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆ ನಡೆಸಲಾಯಿತು. KPSC ಆಯೋಗಕ್ಕೆ ಬೀಗ ಹಾಕಲು ಮುದಾದ ಆಪ್ ಪ್ರತಿಭಟನಾಕಾರರನ್ನ ಬಂಧಿಸಲಾಯಿತು. KPSC ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಪರೀಕ್ಷೆ ಬರೆದ ಉತ್ತರ ಪತ್ರಿಕೆಗಳ ಪ್ರತಿ ಕೊಡೋದಿಲ್ಲ..ಆರ್ ಟಿಐನಲ್ಲಿ ಕೇಳಿದ್ರೂ ಮೌನವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮಗೆ ಉದ್ಯೋಗ ಸೌಧಕ್ಕೆ ಹೋಗಲು ಬಿಡಿ. ನಮ್ಮ ಹೋರಾಟವನ್ನ ಮುಂದುವರೆಸಲು ಬಿಡಿ ಎಂದು  ಪೊಲೀಸರ ಜೊತೆಗೆ ಮಾತಿನ ಚಕಮಕಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ ವಿಶ್ವಗುರು ಆಗಬೇಕೆನ್ನುವುದ ಪ್ರಿಯಾಂಕ್‌ ಖರ್ಗೆಗೆ ಸಹಿಸಲಿಕ್ಕಾಗದ ಸಂಗತಿಯೇ: ಸಿಟಿ ರವಿ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಯಾರು ಗೊತ್ತಾ

ಗಣೇಶ ಹಬ್ಬ 2025: ವಿಶೇಷ ದಿನದಂದು ಪರಿಸರ ಜಾಗೃತಿ ಮೂಡಿಸಿದ ಮಂತ್ರಾಲಯ ಶ್ರೀಗಳು

ದಸರಾ ಉದ್ಘಾಟನೆ ಮುನ್ನಾ ಬಾನು ಮುಪ್ತಾಕ್‌ರಿಂದ ಸ್ಪಷ್ಟನೆ ಕೇಳಿದ ಯದುವೀರ್ ಒಡೆಯರ್‌

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments